ಸದ್ಗುರು ಜಗ್ಗಿ ವಾಸುದೇವ್ 
ರಾಜ್ಯ

ತಂತ್ರಜ್ಞಾನದ ಬೆಳವಣಿಗೆಗಳೊಡನೆಯೇ ಮಾನವೀಯ ಮೌಲ್ಯಗಳು ಸಹ ಬೆಳೆಯಬೇಕು: ಸದ್ಗುರು ಜಗ್ಗಿ ವಾಸುದೇವ್

ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರು ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳನ್ನು ಯಾವುದೇ ಬದಲಾವಣೆ ಇಲ್ಲದೆ ತಂತ್ರಜ್ಞಾನ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದ್ದಾರೆ.

ಬೆಂಗಳೂರು: ಇಶಾ ಫೌಂಡೇಶನ್ ನ ಸದ್ಗುರು ಜಗ್ಗಿ ವಾಸುದೇವ್ ಅವರು ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳನ್ನು ಯಾವುದೇ ಬದಲಾವಣೆ ಇಲ್ಲದೆ ತಂತ್ರಜ್ಞಾನ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನೂರು ಹಾಸಿಗೆಯ ರಾಮಯ್ಯ ಇಂಡಿಕ್ ವಿಶೇಷ ಆಯುರ್ವೇದ ರಿಸ್ಟೋರೇಷನ್ ಆಸ್ಪತ್ರೆ ಉದ್ಘಾಟಿಸಿ ಅವರು ಮಾತನಾಡಿದ್ದರು. 
ಎಂಎಸ್ ರಾಮಯ್ಯ ಸಂಸ್ಥೆಯ ವಿದ್ಯಾರ್ಥಿಗಳೊಡನೆ ಸಂವಾದ್ಸ ಅನಡೆಸುತ್ತಾ, "ತಂತ್ರಜ್ಞಾನವು ಈ ದಿನಗಳಲ್ಲಿ ಸಾಕಷ್ಟು ಅಭಿವೃದ್ಧಿ ಆಗುತ್ತಿದೆ. ಮಾನವೀಯ ಮೌಲ್ಯಗಳು ಸಹ ಇದೇ ರೀತಿ ಬೆಳವಣಿಗೆಯಾಗಬೇಕು. ತಂತ್ರಜ್ಞಾನ ಅಭಿವೃದ್ಧಿ ಮೊಬೈಲ್ ಸಂಪರ್ಕವನ್ನು ಸುಧಾರಿಸಬಹುದು, ಆದರೆ ಇದು ಸಮಾಜವನ್ನು ಬದಲಿಸುವುದಿಲ್ಲ. ಕೇವಲ ಮಾನವೀಯ ಮೌಲ್ಯಗಳು ಸಮಾಜವನ್ನು ಬದಲಾಯಿಸಬಹುದು. " ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಪಠ್ಯಗಳ ಮೇಲೆ ಗಮನಹರಿಸದೆ.  ಒಟ್ಟಾರೆ ಅಭಿವೃದ್ಧಿಯತ್ತ ಅವರು ಗಮನಹರಿಸಬೇಕು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT