ಸಿ.ಎಸ್‌.ಮೊಹಮದ್‌ ಸುಹೇಲ್‌ 
ರಾಜ್ಯ

ಶ್ರೀರಂಗಪಟ್ಟಣ ವಿದ್ಯಾರ್ಥಿ ಅಂತರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆ

ಮಂಡ್ಯದ ಶ್ರೀರಂಗಪಟ್ಟಣದ ಸಿ.ಎಸ್‌.ಮೊಹಮದ್‌ ಸುಹೇಲ್‌ ಅಮೆರಿಕದ ಪಿಟ್ಸ್‌ಬರ್ಗ್‌ನಲ್ಲಿ ನಡೆಯುವ ಅಂತರರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ.

ಶ್ರೀರಂಗಪಟ್ಟಣ: ಮಂಡ್ಯದ ಶ್ರೀರಂಗಪಟ್ಟಣದ ಸಿ.ಎಸ್‌.ಮೊಹಮದ್‌ ಸುಹೇಲ್‌ ಅಮೆರಿಕದ ಪಿಟ್ಸ್‌ಬರ್ಗ್‌ನಲ್ಲಿ ನಡೆಯುವ ಅಂತರರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ.  ಮಂಗಳೂರಿನ ಸೇಂಟ್‌ ಅಲೋಷಿಯಸ್‌ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ  ಓದುತ್ತಿರುವ ಇವರು ದೆಹಲಿಯಲ್ಲಿ ಈಚೆಗೆ ನಡೆದ ‘ಐರಿಸ್‌–2107’ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದರು.
ಶ್ರೀರಂಗಪಟ್ಟಣದ ನಾರ್ಕಲಿ ಸಲೀಂ (ಸಲೀಂ ಪಾಷ) ಮತ್ತು ಪರ್ವೀನ್‌ ಸಲೀಂ ಅವರ ಪುತ್ರರಾದ ಮೊಹಮದ್‌ ಸುಹೇಲ್‌ ದೆಹಲಿ ವಿಜ್ಞಾನ ಸ್ಪರ್ಧೆಯಲ್ಲಿ ‘ಆ್ಯನ್‌ ಎಕನಾಮಿಕಲ್‌ ಅರ್ಲಿ ಡಿಟೆಂಕ್ಟಿಂಗ್‌ ಅಂಡ್‌ ಡೊಸೇಜ್‌ ಮಾನೇಟರಿಂಗ್‌ ಟೂಲ್‌ ಫಾರ್‌ ಪ್ರೊಟೀನ್‌, ಎನರ್ಜಿ, ಮಾಲ್‌ ನ್ಯೂಟ್ರಿಷಿಯನ್‌’ ಎನ್ನುವ ವಿಚಾರದ ಮೇಲೆ ವೈಜ್ಞಾನಿಕ ಸಂಶೋಧನಾ ಪ್ರಬಂಧ ಮಂಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT