ಕಲಬುರ್ಗಿ: ಟಂಟಂ-ಕಾರ್ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು, ಐವರಿಗೆ ಗಾಯ 
ರಾಜ್ಯ

ಕಲಬುರ್ಗಿ: ಟಂಟಂ-ಕಾರ್ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು, ಐವರಿಗೆ ಗಾಯ

ಕಾರ್ ಮತ್ತು ಟಂಟಂ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸತ್ತು ಐವರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪೂರದಲ್ಲಿ ನಡೆದಿದೆ.

ಕಲಬುರ್ಗಿ: ಕಾರ್ ಮತ್ತು ಟಂಟಂ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸತ್ತು ಐವರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆ ಅಫಜಲಪೂರದಲ್ಲಿ ನಡೆದಿದೆ. ಅಫಜಲಪೂರನ ಚವಡಾಪೂರ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು ಟಂಟಂನಲ್ಲಿದ್ದ  ಈರಯ್ಯ(34)  ಮತ್ತು ಮಹೇಶ ಶೆಟ್ಟಿ (36)  ಸಾವನ್ನಪ್ಪಿದ್ದಾರೆ. 
ಇನ್ನು ಇದೇ ಘಟನೆಯಲ್ಲಿ ಗಾಯಗೊಂಡ ಐವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾನೆ ಕಲಬುರ್ಗಿಯಿಂದ ಚಿನ್ಮಯಗಿರಿ ದೇವಸ್ಥಾನದ ಜಾತ್ರೆಗೆ ಹೊರಟಿದ್ದ ಸಮಯ ಈ ಅವಘಡ ಸಂಭವಿಸಿದ್ದು ಪ್ರಕರಣ ಸಂಬಂಧ ಗಾಣಗಾಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT