ಗೋವಿಂದದೇವ್ ಗಿರಿಜಿ ಮಹಾರಾಜ್ ಸ್ವಾಮೀಜಿ 
ರಾಜ್ಯ

ಹಿಂದೂ ದಂಪತಿಗಳು ಕನಿಷ್ಟ 4 ಮಕ್ಕಳನ್ನು ಹೊಂದಿರಬೇಕು: ಗೋವಿಂದದೇವ್ ಗಿರಿಜಿ ಮಹಾರಾಜ್

ಪ್ರತೀಯೊಬ್ಬ ಹಿಂದೂ ದಂಪತಿಗಳು ಕನಿಷ್ಟ ನಾಲ್ಕು ಮಕ್ಕಳನ್ನು ಹೊಂದಿರಬೇಕೆಂದು ಹರಿದ್ವಾರದ ಭಾರತ್ ಮಾತಾ ಮಂದಿರದ ಗೋವಿಂದದೇವ್ ಗಿರಿಜಿ ಮಹಾರಾಜ್ ಸ್ವಾಮೀಜಿಯವರು ಶನಿವಾರ ಹೇಳಿದ್ದಾರೆ...

ಉಡುಪಿ: ಪ್ರತೀಯೊಬ್ಬ ಹಿಂದೂ ದಂಪತಿಗಳು ಕನಿಷ್ಟ ನಾಲ್ಕು ಮಕ್ಕಳನ್ನು ಹೊಂದಿರಬೇಕೆಂದು ಹರಿದ್ವಾರದ ಭಾರತ್ ಮಾತಾ ಮಂದಿರದ ಗೋವಿಂದದೇವ್ ಗಿರಿಜಿ ಮಹಾರಾಜ್ ಸ್ವಾಮೀಜಿಯವರು ಶನಿವಾರ ಹೇಳಿದ್ದಾರೆ. 
ಉಡುಪಿಯಲ್ಲಿ ನಡೆಯುತ್ತಿರುವ ಹಿಂದೂ ಸಂಸದ್'ನಲ್ಲಿ ಮಾತನಾಡಿರುವ ಅವರು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗುವವರೆಗೂ ಪ್ರತೀಯೊಬ್ಬ ಹಿಂದೂ ದಂಪತಿಗಳು ನಾಲ್ಕು ಮಕ್ಕಳಿಗೆ ಜನ್ಮ ನೀಡಿಬೇಕು ಎಂದು ಹೇಳಿದ್ದಾರೆ. 
ಹಿಂದುಗಳ ಜನಸಂಖ್ಯೆ ಎಲ್ಲೆಲ್ಲಿ ಕಡಿಮೆಯಿದೆಯೋ ಆ ಪ್ರದೇಶವನ್ನು ಭಾರತದ ಕಳೆದುಕೊಳ್ಳುತ್ತಿದೆ. ಸರ್ಕಾರ ಜನಸಂಖ್ಯೆಯ ನಿಯಂತ್ರಣಕ್ಕೆ ಮುಂದಾಗಿದೆ. ಆದರೆ, ದೇಶದಲ್ಲಿ ಜನಾಂಗೀಯ ಅಸಮತೋಲನ ಹೆಚ್ಚಾಗಿದೆ. ಏಕರೂಪ ನಾಗರಿಕ ಸಂಹಿತೆ ಜಾರಿಯಾಗುವವರೆಗೂ 2 ಮಕ್ಕಳ ಬದಲಿಗೆ ಹಿಂದೂ ದಂಪತಿಗಳು ನಾಲ್ಕು ಮಕ್ಕಳನ್ನು ಹೊಂದಬೇಕು. ಆಗ ಮಾತ್ರ ಹಿಂದೂಗಳ ಜನಸಂಖ್ಯೆ ಸಮತೋಲನಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

ಮೀರತ್​ ಕೊಲೆ ಪ್ರಕರಣ: ಹೆಣ್ಣು ಮಗುವಿಗೆ ರಾಧಾ ಎಂದು ಹೆಸರಿಟ್ಟ ಮುಸ್ಕಾನ್, DNA ಪರೀಕ್ಷೆಗೆ ಸೌರಭ್ ಕುಟುಂಬಸ್ಥರ ಆಗ್ರಹ

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

SCROLL FOR NEXT