ಗೋವಿಂದದೇವ್ ಗಿರಿಜಿ ಮಹಾರಾಜ್ ಸ್ವಾಮೀಜಿ 
ರಾಜ್ಯ

ಹಿಂದೂ ದಂಪತಿಗಳು ಕನಿಷ್ಟ 4 ಮಕ್ಕಳನ್ನು ಹೊಂದಿರಬೇಕು: ಗೋವಿಂದದೇವ್ ಗಿರಿಜಿ ಮಹಾರಾಜ್

ಪ್ರತೀಯೊಬ್ಬ ಹಿಂದೂ ದಂಪತಿಗಳು ಕನಿಷ್ಟ ನಾಲ್ಕು ಮಕ್ಕಳನ್ನು ಹೊಂದಿರಬೇಕೆಂದು ಹರಿದ್ವಾರದ ಭಾರತ್ ಮಾತಾ ಮಂದಿರದ ಗೋವಿಂದದೇವ್ ಗಿರಿಜಿ ಮಹಾರಾಜ್ ಸ್ವಾಮೀಜಿಯವರು ಶನಿವಾರ ಹೇಳಿದ್ದಾರೆ...

ಉಡುಪಿ: ಪ್ರತೀಯೊಬ್ಬ ಹಿಂದೂ ದಂಪತಿಗಳು ಕನಿಷ್ಟ ನಾಲ್ಕು ಮಕ್ಕಳನ್ನು ಹೊಂದಿರಬೇಕೆಂದು ಹರಿದ್ವಾರದ ಭಾರತ್ ಮಾತಾ ಮಂದಿರದ ಗೋವಿಂದದೇವ್ ಗಿರಿಜಿ ಮಹಾರಾಜ್ ಸ್ವಾಮೀಜಿಯವರು ಶನಿವಾರ ಹೇಳಿದ್ದಾರೆ. 
ಉಡುಪಿಯಲ್ಲಿ ನಡೆಯುತ್ತಿರುವ ಹಿಂದೂ ಸಂಸದ್'ನಲ್ಲಿ ಮಾತನಾಡಿರುವ ಅವರು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗುವವರೆಗೂ ಪ್ರತೀಯೊಬ್ಬ ಹಿಂದೂ ದಂಪತಿಗಳು ನಾಲ್ಕು ಮಕ್ಕಳಿಗೆ ಜನ್ಮ ನೀಡಿಬೇಕು ಎಂದು ಹೇಳಿದ್ದಾರೆ. 
ಹಿಂದುಗಳ ಜನಸಂಖ್ಯೆ ಎಲ್ಲೆಲ್ಲಿ ಕಡಿಮೆಯಿದೆಯೋ ಆ ಪ್ರದೇಶವನ್ನು ಭಾರತದ ಕಳೆದುಕೊಳ್ಳುತ್ತಿದೆ. ಸರ್ಕಾರ ಜನಸಂಖ್ಯೆಯ ನಿಯಂತ್ರಣಕ್ಕೆ ಮುಂದಾಗಿದೆ. ಆದರೆ, ದೇಶದಲ್ಲಿ ಜನಾಂಗೀಯ ಅಸಮತೋಲನ ಹೆಚ್ಚಾಗಿದೆ. ಏಕರೂಪ ನಾಗರಿಕ ಸಂಹಿತೆ ಜಾರಿಯಾಗುವವರೆಗೂ 2 ಮಕ್ಕಳ ಬದಲಿಗೆ ಹಿಂದೂ ದಂಪತಿಗಳು ನಾಲ್ಕು ಮಕ್ಕಳನ್ನು ಹೊಂದಬೇಕು. ಆಗ ಮಾತ್ರ ಹಿಂದೂಗಳ ಜನಸಂಖ್ಯೆ ಸಮತೋಲನಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT