ಜಿರಾಫೆ 
ರಾಜ್ಯ

ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹಿರಿಯ ಜಿರಾಫೆ ಸಾವು

ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹಿರಿಯ ಜಿರಾಫೆಯೊಂದು ಸಾವನ್ನಪ್ಪಿದೆ...

ಮೈಸೂರು: ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹಿರಿಯ ಜಿರಾಫೆಯೊಂದು ಸಾವನ್ನಪ್ಪಿದೆ. 
21 ವರ್ಷದ ಕೃಷ್ಣರಾಜ ಹೆಸರಿನ ಜಿರಾಫೆ ವಯೋಸಹಜದಿಂದ ಸಾವನ್ನಪ್ಪಿದೆ. ಇಂದು ಬೆಳಗ್ಗೆ ಜಿರಾಫೆ ಮೃತಪಟ್ಟಿದ್ದು ಹಲವು ದಿನಗಳಿಂದ ಸರಿಯಾಗಿ ಆಹಾರ ಸೇವಿಸದೆ ನಿತ್ರಾಣಗೊಂಡಿತ್ತು. 
ಕಳೆದ 21 ವರ್ಷಗಳಿಂದ ಮೃಗಾಲಯದ ಪ್ರಮುಖ ಆರಕ್ಷಣೆಯಾಗಿದ್ದ ಕೃಷ್ಣರಾಜ ಪ್ರವಾಸಿಗರಿಗೆ ಮನರಂಜನೆ ನೀಡುತ್ತಿತ್ತು. 
1988ರ ಮಾರ್ಚ್ 7ರಂದು ಜರ್ಮನಿಯಿಂದ ಹೆನ್ರಿ ಗಂಡು ಮತ್ತು ಹನಿ ಹೆಣ್ಣು ಜಿರಾಫೆಗಳನ್ನು ತರಿಸಿಕೊಳ್ಳಲಾಗಿತ್ತು. ಈ ಜೋಡಿ 1996ರ ಜೂನ್ 10ರಂದು ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಈ ನಾಲ್ಕರ ಪೈಕಿ ಕೊನೆಯದಾಗಿ ಹುಟ್ಟಿದ್ದ ಮರಿಗೆ ಕೃಷ್ಣರಾಜ ಎಂದು ನಾಮಕರಣ ಮಾಡಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

2nd Test, Day 2: 2ನೇ ದಿನದಾಟ ಅಂತ್ಯ, ವಿಂಡೀಸ್ 140/4, 378 ರನ್ ಹಿನ್ನಡೆ, ಜಡೇಜಾಗೆ 3 ವಿಕೆಟ್

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT