ಭೀಮಗಡ ಅಭಯಾರಣ್ಯದೊಳಗೆ ಹೋಗುವ ರಸ್ತೆ 
ರಾಜ್ಯ

ವನ್ಯಜೀವಿ ಮಂಡಳಿ ಸದಸ್ಯರಿಗೆ ಸಂರಕ್ಷಿತ ಅರಣ್ಯದೊಳಗೆ ಖಾಸಗಿ ವಾಹನ ಬಳಕೆಗೆ ಸರ್ಕಾರ ಅನುಮತಿ

ಅರಣ್ಯಾಧಿಕಾರಿಗಳು, ವನ್ಯಜೀವಿ ತಜ್ಞರು ಮತ್ತು ಕಾರ್ಯಕರ್ತರ ವಿರೋಧವಿದ್ದರೂ ಕೂಡ ನೋಂದಣಿಯಾಗಿರುವ ವನ್ಯಜೀವಿ ಮಂಡಳಿ .....

ಬೆಂಗಳೂರು: ಅರಣ್ಯಾಧಿಕಾರಿಗಳು, ವನ್ಯಜೀವಿ ತಜ್ಞರು ಮತ್ತು ಕಾರ್ಯಕರ್ತರ ವಿರೋಧವಿದ್ದರೂ ಕೂಡ ವನ್ಯಜೀವಿ ಮಂಡಳಿ  ಸದಸ್ಯರು ಮತ್ತು ವನ್ಯ ಪಾಲಕರಿಗೆ ತಮ್ಮ  ಖಾಸಗಿ  ವಾಹನಗಳನ್ನು ಹುಲಿ ಸಂರಕ್ಷಿತ  ಅರಣ್ಯ, ವನ್ಯಮೃಗ ಅಭಯಾರಣ್ಯ ಮತ್ತು ರಾಷ್ಟ್ರೀಯ ಉದ್ಯಾನವನಗಳಲ್ಲಿ ತೆಗೆದುಕೊಂಡು ಹೋಗಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕಳೆದ 10 ರಂದು  ನೀಡಿದ ಆದೇಶದಲ್ಲಿ ವನ್ಯಜೀವಿ ಪಾಲಕರ ಮುಖ್ಯಸ್ಥರು ಸಹಿ ಹಾಕಿದ್ದು, ಅದರಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಆದೇಶದಂತೆ ಅರಣ್ಯದ ರಕ್ಷಿತ ಪ್ರದೇಶದಲ್ಲಿ ವನ್ಯಜೀವಿ ಉದ್ಯಾನವನ ಪಾಲಕರು ಮತ್ತು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಿಗೆ ಅರಣ್ಯದೊಳಗೆ ಹೋಗಲು ಅನುಮತಿ ನೀಡಲಾಗಿದೆ.

ಆದರೆ ಸರ್ಕಾರದ ಈ ಆದೇಶ ವನ್ಯಜೀವಿ ಸಂರಕ್ಷಣೆ ಕಾರ್ಯಕರ್ತರು ಮತ್ತು ತಜ್ಞರಿಗೆ ಇಷ್ಟವಾಗಿಲ್ಲ. ನಾವು ಅನುಮತಿ ನೀಡಿರುವುದನ್ನು ವಿರೋಧಿಸುವುದಿಲ್ಲ. ಆದರೆ ವನ್ಯಜೀವಿ ಮಂಡಳಿ ಸದಸ್ಯರು ಮತ್ತು  ಪಾಲಕರಾಗಿ  ನೇಮಕಗೊಂಡಿರುವವರ ಬಗ್ಗೆ ಕಳವಳವಿದೆ. ಇಂದು ರಿಯಲ್ ಎಸ್ಟೇಟ್ ಉದ್ಯಮಿಗಳು, ವನ್ಯಜೀವಿ ಬೇಟೆಗಾರರು ಮಂಡಳಿಯ ಸದಸ್ಯರಾಗುತ್ತಿದ್ದು ಅರಣ್ಯದೊಳಗೆ ಹೋಗಿ ಯಾವುದೇ ಭಯವಿಲ್ಲದೆ ತಮ್ಮಿಷ್ಟ ಬಂದಂತೆ ವರ್ತಿಸುತ್ತಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT