ತುಮಕೂರು: ರಾಹುಲ್ ಗೆ ರಕ್ತದಲ್ಲಿ ಪತ್ರ ಬರೆದ ದಲಿತ ಮುಖಂಡ 
ರಾಜ್ಯ

ತುಮಕೂರು: ದಲಿತ ಮುಖಂಡನಿಂದ ರಾಹುಲ್ ಗಾಂಧಿಗೆ ರಕ್ತದಲ್ಲಿ ಪತ್ರ!

ತುಮಕೂರಿನ ದಲಿತ ಮುಖಂಡರೊಬ್ಬರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ತುಮಕೂರು: ತುಮಕೂರಿನ ದಲಿತ ಮುಖಂಡರೊಬ್ಬರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
"ನಾವು, ದಲಿತರೆಲ್ಲರೂ ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಯಾವ ಒಡಕಿಲ್ಲ." ತುಮಕೂರು ಜಿಲ್ಲೆ ಕುಣಿಗಲ್ ದಲಿತ ಮುಖಂಡ ನಗುತಾ ರಂಗನಾಥ್ ಎನ್ನುವವರು ಹೀಗೆ ರಕ್ತದಲ್ಲಿ ರಾಹುಲ್ ಅವರಿಗೆ ಪತ್ರ ಬರೆದಿದ್ದಾರೆ. ಕುಣಿಗಲ್ ನ ಡಿಕೆ ಸಹೋದರರು ದಲಿತರನ್ನು ಕಡೆಗಣಿಸಿದ್ದಾರೆ ಎನ್ನುವ ಆರೋಪಕ್ಕೆ ಉತ್ತರಿಸಿರುವ ಇವರು "ದಲಿತರೆಲ್ಲಾ ಒಂದಾಗಿದ್ದೇವೆ, ಡಿಕೆ ಸಹೋದದರು ನಮ್ಮನ್ನು ಕಡೆಗಣಿಸಿಲ್ಲ. ನಾವು ನಮ್ಮ ರಕ್ತದಲ್ಲಿ ಬರೆದು ನಿಮಗೆ ಕಳಿಸುತ್ತಿದ್ದೇವೆ. ಎಂದು ವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮಾಜಿ ಶಾಸಕರಾದ ರಾಮಸ್ವಾಮಿ ಗೌಡ ಅವರು ಡಿಕೆ  ಸಹೋದರರು ದಲಿತರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಹಿನ್ನೆಲೆಯಲ್ಲಿ ದಲಿತ ಮುಖಂಡರು ಈ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT