ರಾಣಿಬೆನ್ನೂರು: ಹಲಗೇರಿ ಬಳಿ ಭೀಕರ ಅಪಘಾತ, ಆರು ಸಾವು 
ರಾಜ್ಯ

ರಾಣಿಬೆನ್ನೂರು: ಹಲಗೇರಿ ಬಳಿ ಭೀಕರ ಅಪಘಾತ, ಆರು ಸಾವು

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ, ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಹಲಗೇರಿ ಬಳಿ ನಡೆದಿದೆ.

ರಾಣಿಬೆನ್ನೂರು: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ, ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಹಲಗೇರಿ ಬಳಿ ನಡೆದಿದೆ. ಇಂದು ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ.
ನಾಗರಾಜ ಪೂಜಾರ(24), ನಾಗಮ್ಮ(35), ಗೌರಮ್ಮ(38), ಪೂರ್ಣಿಮಾ(21), ಗಂಗಮ್ಮ(37), ನಾಗಮ್ಮ(39) ಸಾವನ್ನಪ್ಪಿದವರೆಂದು ಗುರುತಿಸಲಾಗಿದೆ. 
ಮೃತರು ರಾಣಿಬೆನ್ನೂರು ತಾಲೂಕಿನ ಕುಮಾರಪಟ್ಟಣ, ಮಾಕನೂರು ಮತ್ತು ಕೋಡಿಯಾಲ ಗ್ರಾಮಸ್ಥರು  ಎನ್ನಲಾಗಿದ್ದು ಹುಟ್ಟು ಹಬ್ಬಕ್ಕೆಂದು ಸಿಗಂಧೂರಿಗೆ ತೆರಳಿದ್ದರು. ಅಲ್ಲಿಂದ ಹಿಂತಿರುಗುವಾಗ ಈ ಭೀಕರ ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂದವರನ್ನು ರಾಣಿಬೆನ್ನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಹಲಗೇರಿ ಪೋಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT