ರಾಣಿಬೆನ್ನೂರು: ಹಲಗೇರಿ ಬಳಿ ಭೀಕರ ಅಪಘಾತ, ಆರು ಸಾವು 
ರಾಜ್ಯ

ರಾಣಿಬೆನ್ನೂರು: ಹಲಗೇರಿ ಬಳಿ ಭೀಕರ ಅಪಘಾತ, ಆರು ಸಾವು

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ, ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಹಲಗೇರಿ ಬಳಿ ನಡೆದಿದೆ.

ರಾಣಿಬೆನ್ನೂರು: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ, ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಹಲಗೇರಿ ಬಳಿ ನಡೆದಿದೆ. ಇಂದು ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ.
ನಾಗರಾಜ ಪೂಜಾರ(24), ನಾಗಮ್ಮ(35), ಗೌರಮ್ಮ(38), ಪೂರ್ಣಿಮಾ(21), ಗಂಗಮ್ಮ(37), ನಾಗಮ್ಮ(39) ಸಾವನ್ನಪ್ಪಿದವರೆಂದು ಗುರುತಿಸಲಾಗಿದೆ. 
ಮೃತರು ರಾಣಿಬೆನ್ನೂರು ತಾಲೂಕಿನ ಕುಮಾರಪಟ್ಟಣ, ಮಾಕನೂರು ಮತ್ತು ಕೋಡಿಯಾಲ ಗ್ರಾಮಸ್ಥರು  ಎನ್ನಲಾಗಿದ್ದು ಹುಟ್ಟು ಹಬ್ಬಕ್ಕೆಂದು ಸಿಗಂಧೂರಿಗೆ ತೆರಳಿದ್ದರು. ಅಲ್ಲಿಂದ ಹಿಂತಿರುಗುವಾಗ ಈ ಭೀಕರ ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂದವರನ್ನು ರಾಣಿಬೆನ್ನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಹಲಗೇರಿ ಪೋಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT