ಟಿ.ಬಿ ಜಯಚಂದ್ರ 
ರಾಜ್ಯ

105 ವರ್ಷ ಬದುಕುತ್ತೇನೆ, ಇನ್ನೂ 2 ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಟಿ.ಬಿ ಜಯಚಂದ್ರ

ಮೂಢ ನಂಬಿಕೆ ವಿರೋಧಿ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಜಾರಿಗೆ ತರಲು ಸರ್ಕಾರ ಸಿದ್ದತೆ ನಡೆಸುತ್ತಿದೆ, ಇದೇ ವೇಳೆ ಕಾನೂನು ಸಚಿವ ಟಿ,ಬಿ ...

ತುಮಕೂರು: ಮೂಢ ನಂಬಿಕೆ ವಿರೋಧಿ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಜಾರಿಗೆ ತರಲು ಸರ್ಕಾರ ಸಿದ್ದತೆ ನಡೆಸುತ್ತಿದೆ, ಇದೇ ವೇಳೆ ಕಾನೂನು ಸಚಿವ ಟಿ,ಬಿ ಜಯಚಂದ್ರ ಜ್ಯೋತಿಷಿಗಳು ತಮಗೆ ಹೇಳಿದ ಭವಿಷ್ಯವನ್ನು ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ.
ಜ್ಯೋತಿಷಿಗಳ ಪ್ರಕಾರ ನಾನು 105 ವರ್ಷ ಬದುಕುತ್ತೇನೆ, ಇನ್ನೂ 2 ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಜಯಚಂದ್ರ ಹೇಳಿದ್ದಾರೆ.
ಗಾಂದಿ ಜಯಂತಿ ಅಂಗವಾಗಿ ತುಮಕೂರಿನಲ್ಲಿ ಮಾತೃಪೂರ್ಣ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ಮೂಢ ನಂಬಿಕೆ ವಿರೋಧಿ ಕಾಯಿದೆಯಲ್ಲಿ ಜ್ಯೋತಿಷ್ಯ ಶಾಸ್ತ್ರವನ್ನು ಸೇರಿಸಬೇಕೆಂಬ ಒತ್ತಡವಿತ್ತು, ಆದರೆ ಜ್ಯೋತಿಷ್ಯ ವಿಜ್ಞಾನವಾಗಿದೆ, ಹೀಗಾಗಿ ಅದನ್ನು ಮೂಡ ನಂಬಿಕೆ ವಿರೋಧಿ ಕಾಯಿದೆಯಲ್ಲಿ ಸೇರಿಸುವುದಿಲ್ಲ ಎಂದು ಹೇಳಿದ್ದಾರೆ.
2018ರ ವಿಧಾನ ಸಭೆ ಚುನಾವಣೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದೆ, ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೇ ತಪ್ಪೇನು ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT