ಚಿಟ್ಟಾನಿ ರಾಮಚಂದ್ರ ಹೆಗ್ಡೆ 
ರಾಜ್ಯ

ಚಿಟ್ಟಾಣಿ ರಾಮಚಂದ್ರ ಹೆಗ್ಡೆ ನಿಧನ

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗ್ಡೆ ಅ.03 ರಂದು ರಾತ್ರಿ ನಿಧನರಾಗಿದ್ದಾರೆ.

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗ್ಡೆ ಅ.03 ರಂದು ರಾತ್ರಿ ನಿಧನರಾಗಿದ್ದಾರೆ. 
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಟ್ಟಾಣಿ ರಾಮಚಂದ್ರ ಹೆಗ್ಡೆ ಅವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ, ಬಹು ಅಂಗಾಂಗ ವೈಫಲ್ಯದಿಂದ ಚಿಟ್ಟಾನಿ ನಿಧನರಾಗಿದ್ದಾರೆ. 
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಿಟ್ಟಾಣಿಯಲ್ಲಿ 1933 ರ ಜನವರಿ 1 ರಂದು ಜನಿಸಿದ್ದರು, ಬಾಲ್ಯದಲ್ಲಿಯೇ ಯಕ್ಷಗಾನ ರಂಗ ಪ್ರವೇಶಿಸಿದ್ದ ಚಿಟ್ಟಾಣಿ ಯಕ್ಷಗಾನದಲ್ಲಿ ಬಹುದೊಡ್ಡ ಪ್ರೇಕ್ಷಕ ವರ್ಗವನ್ನು ಹೊಂದಿದ್ದು, ಯಕ್ಷಗಾನಕ್ಕೆ ಮೊದಲ ಪದ್ಮಶ್ರೀ ಪ್ರಶಸ್ತಿ ತಂದುಕೊಟ್ಟ ಕೀರ್ತಿಗೂ ಚಿಟ್ಟಾಣಿ ಭಾಜನರಾಗಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿನಲ್ಲಿ ಹಗಲು ದರೋಡೆ: 7 ಕೋಟಿ ಕದ್ದ ಖದೀಮರು; 4 ಶಂಕಿತರ ಫೋಟೋ, ಡಿಜಿ-ಐಜಿಪಿಗೆ ಪರಮೇಶ್ವರ್ ತಾಕೀತು!

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

ದೆಹಲಿಯ JNU ಗೆ ಶೃಂಗೇರಿ ಶ್ರೀಗಳ ಭೇಟಿ: ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ ಮೂರ್ತಿಗೆ ಮಾಲಾರ್ಪಣೆ; VIKAS ಕುರಿತು ಉಪನ್ಯಾಸ;

ಶಬರಿಮಲೆಯಲ್ಲಿ ಜನದಟ್ಟಣೆ: ಅಯ್ಯಪ್ಪ ಭಕ್ತರ ಸುರಕ್ಷಿತ, ಸುಗಮ ಸಂಚಾರಕ್ಕಾಗಿ ಕೇರಳಕ್ಕೆ ಕರ್ನಾಟಕ ಸರ್ಕಾರ ಮನವಿ!

"ಉಪಾಸನಾ ಕೊನಿಡೆಲಾ ಮಾತೆಲ್ಲಾ ಕೇಳ್ಬೇಡಿ; 20 ವರ್ಷಕ್ಕೆ ಮದುವೆಯಾಗಿ ಮಕ್ಕಳು ಮಾಡ್ಕೊಳಿ": Zoho ಸಂಸ್ಥಾಪಕನ ಮಾತು ಕೇಳಿ ಓಹೋ ಎಂದ ಜನ!

SCROLL FOR NEXT