ಮುರುಡೇಶ್ವರ: ಆಡಲು ತೆರಳಿದ ಇಬ್ಬರು ಬಾಲಕರು ಸಮುದ್ರ ಪಾಲು 
ರಾಜ್ಯ

ಮುರುಡೇಶ್ವರ: ಆಡಲು ತೆರಳಿದ ಇಬ್ಬರು ಬಾಲಕರು ಸಮುದ್ರ ಪಾಲು

ಮುರುಡೇಶ್ವರ ಸಮೀಪ ಸಣ್ಣಬಾವಿ ಸಮುದ್ರ ತೀರದಲ್ಲಿ ಆಡಲು ತೆರಳಿದ್ದ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ.

ಮುರುಡೇಶ್ವರ: ಮುರುಡೇಶ್ವರ ಸಮೀಪ ಸಣ್ಣಬಾವಿ ಸಮುದ್ರ ತೀರದಲ್ಲಿ ಆಡಲು ತೆರಳಿದ್ದ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ.
ಸಮುದ್ರ ತೀರದಲ್ಲಿ ನಿನ್ನೆ ಕಾಣೆಯಾಗಿದ್ದ ಇಬ್ಬರು ಬಾಲಕರ ಮೃತದೇಹ ಇಂದು ಕಾಯ್ಕಿಣಿ ಸಮುದ್ರ ತೀರದಲ್ಲಿ ಪತ್ತೆಯಾಗಿವೆ.
ಮೃತರನ್ನು ಮುರುಡೇಶ್ವರದ ಸಣ್ಣಬಾವಿ ನಿವಾಸಿಗಳಾದ ಗಣೇಶ ನಾಯ್ಕ (12) ಮತ್ತು ವಿನಾಯಕ ನಾಯ್ಕ (14) ಎಂದು ಗುರುತಿಸಲಾಗಿದೆ. ಆದಲು ತೆರಳಿದ್ದಾಗ ನೀರಿನ ಸೆಳವಿನಲ್ಲಿ ಸಿಲುಕಿ ಕೊಚ್ಚಿ ಹೋಗಿದ್ದ ಬಾಲಕರಿಗಾಗಿ ನಿನ್ನೆ ನಡೆಸಿದ್ದ ಶೋಧ ಕಾರ್ಯಾಚರಣೆ ವಿಫಲವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರಿಟನ್ ರೈಲಿನಲ್ಲಿ ದುಷ್ಕರ್ಮಿಗಳಿಂದ ಸಾಮೂಹಿಕ ಇರಿತ: 9 ಜನರ ಸ್ಥಿತಿ ಗಂಭೀರ, ಇಬ್ಬರು ಶಂಕಿತರ ಬಂಧನ

ನಾಯಕತ್ವ ಬದಲಾವಣೆ ಬಗ್ಗೆ ನಾನು, ಸಿಎಂ ಹೇಳಿದರಷ್ಟೇ ಬೆಲೆ: ಡಿಕೆ.ಶಿವಕುಮಾರ್

ಭಾರತೀಯ ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದರೆ ದಾಖಲೆಯ ಬಹುಮಾನ? ಪುರುಷ ತಂಡಕ್ಕೆ ಸರಿಸಮಾನವಾದ ಮೊತ್ತ!

ಹೃದಯವಿದ್ರಾವಕ ಘಟನೆ, ಹಸುಗಳ ಬಾಲ ಕತ್ತರಿಸಿ ವಿಕೃತಿ, ಕಿಡಿಗೇಡಿಗಳ ವಿರುದ್ಧ ವ್ಯಾಪಕ ಆಕ್ರೋಶ

ಇನ್ನು ಸಿಎಂ, ಸಚಿವರ ಭೇಟಿಯಾಗುವುದು ಸುಲಭ...! ಹೇಗಂತೀರಾ ಇಲ್ಲಿದೆ ಮಾಹಿತಿ...

SCROLL FOR NEXT