ಮುರುಡೇಶ್ವರ: ಆಡಲು ತೆರಳಿದ ಇಬ್ಬರು ಬಾಲಕರು ಸಮುದ್ರ ಪಾಲು 
ರಾಜ್ಯ

ಮುರುಡೇಶ್ವರ: ಆಡಲು ತೆರಳಿದ ಇಬ್ಬರು ಬಾಲಕರು ಸಮುದ್ರ ಪಾಲು

ಮುರುಡೇಶ್ವರ ಸಮೀಪ ಸಣ್ಣಬಾವಿ ಸಮುದ್ರ ತೀರದಲ್ಲಿ ಆಡಲು ತೆರಳಿದ್ದ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ.

ಮುರುಡೇಶ್ವರ: ಮುರುಡೇಶ್ವರ ಸಮೀಪ ಸಣ್ಣಬಾವಿ ಸಮುದ್ರ ತೀರದಲ್ಲಿ ಆಡಲು ತೆರಳಿದ್ದ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ.
ಸಮುದ್ರ ತೀರದಲ್ಲಿ ನಿನ್ನೆ ಕಾಣೆಯಾಗಿದ್ದ ಇಬ್ಬರು ಬಾಲಕರ ಮೃತದೇಹ ಇಂದು ಕಾಯ್ಕಿಣಿ ಸಮುದ್ರ ತೀರದಲ್ಲಿ ಪತ್ತೆಯಾಗಿವೆ.
ಮೃತರನ್ನು ಮುರುಡೇಶ್ವರದ ಸಣ್ಣಬಾವಿ ನಿವಾಸಿಗಳಾದ ಗಣೇಶ ನಾಯ್ಕ (12) ಮತ್ತು ವಿನಾಯಕ ನಾಯ್ಕ (14) ಎಂದು ಗುರುತಿಸಲಾಗಿದೆ. ಆದಲು ತೆರಳಿದ್ದಾಗ ನೀರಿನ ಸೆಳವಿನಲ್ಲಿ ಸಿಲುಕಿ ಕೊಚ್ಚಿ ಹೋಗಿದ್ದ ಬಾಲಕರಿಗಾಗಿ ನಿನ್ನೆ ನಡೆಸಿದ್ದ ಶೋಧ ಕಾರ್ಯಾಚರಣೆ ವಿಫಲವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ನಾಲ್ವರು ಹೋಂಗಾರ್ಡ್​ ಸೇರಿ 8 ಮಂದಿ ಗಾಯ,ಸೆಕ್ಷನ್ 144 ಜಾರಿ

ವಿಧಾನ ಪರಿಷತ್‌ ನಾಮನಿರ್ದೇಶನಕ್ಕೆ ರಾಜ್ಯಪಾಲರ ಗ್ರೀನ್ ಸಿಗ್ನಲ್: ಆರತಿ ಕೃಷ್ಣ, ಪತ್ರಕರ್ತ ಶಿವಕುಮಾರ್ ಸೇರಿ ನಾಲ್ವರ ನೇಮಕ

Russia sanctions: ರಷ್ಯಾ ವಿರುದ್ಧ ಕಠಿಣ ನಿಲುವು; ಎರಡನೇ ಹಂತದ ನಿರ್ಬಂಧ ವಿಧಿಸಲು ಡೊನಾಲ್ಡ್ ಟ್ರಂಪ್ ಸಿದ್ಧತೆ!

ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿ.ಕೆ. ಶಿವಕುಮಾರ್

Manipur visit: ಪ್ರಧಾನಿ ಮೋದಿಯ ಮೂರು ಗಂಟೆಯ ಮಣಿಪುರ ಭೇಟಿ, ಅಲ್ಲಿನ ಜನರಿಗೆ ಮಾಡುವ ಅವಮಾನ: ಕಾಂಗ್ರೆಸ್ ಕಿಡಿ

SCROLL FOR NEXT