ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾಲೇಜು ಟಾಯ್ಲೆಟ್ ನಲ್ಲಿ ವಿದ್ಯಾರ್ಥಿ ಮೃತದೇಹ ಪತ್ತೆ

ಬೆಳ್ಳಂದೂರು ಬಳಿಯ ಖಾಸಗಿ ಕಾಲೇಜಿನ ಶೌಚಾಲಯ ಒಂದರಲ್ಲಿ ವಿದ್ಯಾರ್ಥಿಯೊಬ್ಬನ ಮೃತದೇಹ ಪತ್ತೆಯಾಗಿದೆ.

ಬೆಂಗಳೂರು: ಬೆಳ್ಳಂದೂರು ಬಳಿಯ ಖಾಸಗಿ ಕಾಲೇಜಿನ ಶೌಚಾಲಯ ಒಂದರಲ್ಲಿ ವಿದ್ಯಾರ್ಥಿಯೊಬ್ಬನ ಮೃತದೇಹ ಪತ್ತೆಯಾಗಿದೆ. 
ಚೈತನ್ಯ ಟೆಕ್ನಾಲಜಿ ಸ್ಕೂಲ್​ಮತ್ತು ಕಾಲೇಜನ ಶೌಚಾಲಯದಲ್ಲಿ ವಿದ್ಯಾರ್ಥಿಯ ಮೃತತದೇಹ ದೊರಕಿದ್ದು ಮೃತ ವಿದ್ಯಾರ್ಥಿಯನ್ನು ದ್ವಿತೀಯ ಪಿಯು ನ  ಸಾರ್ಥಕ್ ಪುರಾಣಿಕ್ ಎಂದು ಗುರುತಿಸಲಾಗಿದೆ.
ಶ್ರೀಕಾಂತ್ ಪುರಾಣಿಕ್ ಹಾಗೂ ಸುಚೇತ್ರ ದಂಪತಿಯ ಪುತ್ರ ಸಾರ್ಥಕ್​ ಪುರಾಣಿಕ್ ಸಾವಿಗೀದಾಗಿದ್ದು ಧಾರವಾಡ ಮೂಲದ ಈತ ಕಳೆದ ಎರಡು ವರ್ಷಗಳಿಂದ ಹಾಸ್ಟೆಲ್ ನಲ್ಲಿ ವಾಸವಿದ್ದನೆನ್ನಲಾಗಿದೆ.ಶೌಚಾಲಯಕ್ಕೆ ತೆರಳಿದ್ದ ಸಾರ್ಥಕ್ ಮತ್ತೆ ಮರಳದ ಕಾರನ ಗಾಬರಿಗೊಂಡ ಸಹಪಾಠಿಗಳು ಶೌಚಾಲಯದ ಬಳಿ ತೆರಳಿ ಬಾಗಿಲು ಬಡಿದಿದ್ದಾರೆ. ಆದರೆ ಒಅಳಗಿನಿಂದ ಯಾವ ಪ್ರತಿಕ್ರಿಯೆ ಬಂದಿಲ್ಲ.
ನಂತರ ಹಾಸ್ಟೆಲ್ ಸಿಬ್ಬಂದಿ ನೆರವು ಪಡೆದ ವಿದ್ಯಾರ್ಥಿಗಳು ಕಿಟಕಿಯಿಂದ ನೋಡಿದಾಗ, ಟಾಯ್ಲೆಟ್ಟಿನಲ್ಲಿ ಸಾರ್ಥಕ್ ಕುಸಿದು ಬಿದ್ದಿರುವುದು ಕಂಡು ಬಂದಿದೆ. ಹಾಸ್ಟೆಲ್ ಸಿಬ್ಬಂದಿಗಳು ಬಾಗಿಲು ಒಡೆದು, ಸಾರ್ಥಕ್ ನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ತರುವುದಕ್ಕೂ ಮುನ್ನವೇ ಸಾರ್ಥಕ್ ಮೃತಪಟ್ಟಿದ್ದನೆಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಬೆಳ್ಳಂದೂರು ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT