ಹಿರಿಯ ಪತ್ರಕರ್ತ ಸಾಯಿನಾಥ್ 
ರಾಜ್ಯ

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್ ಗೆ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ

ಹಿರಿಯ ಪತ್ರಕರ್ತ ಪಿ.ಸಾಯಿನಾಥ್ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ ಗೆ ಆಯ್ಕೆ ಆಗಿದ್ದಾರೆ.

ಚಿತ್ರದುರ್ಗ: ಹಿರಿಯ ಪತ್ರಕರ್ತ ಪಿ.ಸಾಯಿನಾಥ್  2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ ಗೆ ಆಯ್ಕೆ ಆಗಿದ್ದಾರೆ. 
ಚಿತ್ರದುರ್ಗದ ಮುರುಘಾಮಠ ದಿಂದ‌ ಕೊಡಮಾಡುವ ಈ ಪ್ರಶಸ್ತಿಗೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಪಿ. ಸಾಯಿನಾಥ್ ಆಯ್ಕೆ ಆಗಿದ್ದಾರೆ ಎಂದು ಶಿವಮೂರ್ತಿ ಮುರುಘಾಶರಣರು ಪ್ರಕಟಿಸಿದರು. ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಾಯಿನಾಥ್ ನೀಡಿರುವ ಕೊದುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಬಸವಶ್ರೀ ಪ್ರಶಸ್ತಿ ಯು ರೂ. 5 ಲಕ್ಷ ನಗದು, ಪ್ರಮಾಣಪತ್ರ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಅ.23 ರಂದು ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 
12 ನೆಯ ಶತಮಾನದ ಸಾಮಾಜಿಕ ಸುಧಾರಕ ಬಸವೇಶ್ವರನ ತತ್ವಗಳನ್ನು ಅನುಸರಿಸಿ ಸಮಾಜಕ್ಕೆ ತಮ್ಮ ವಿಶೇಷ ಕೊಡುಗೆ ನೀಡಿದವರನ್ನು ಗುರುತಿಸಿ ಈ ಪ್ರಶಸ್ತಿ ನೀದಲಾಗುತ್ತದೆ ಎಂದು ಸ್ವಾಮೀಜಿ ಹೇಳಿದರು.
'ಪೀಪಲ್ಸ್ ಆರ್ಚಿವ್ ಆಫ್ ರೂರಲ್ ಇಂಡಿಯಾ' ದ ಸಂಸ್ಥಾಪಕ ಸಂಪಾದಕರಾಗಿರುವ ಸಾಯಿನಾಥ್ 'ದಿ ಹಿಂದೂ' ಪತ್ರಿಕೆಯ ಗ್ರಾಮೀಣ ವ್ಯವಹಾರಗಳ ವಿಭಾಗದ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT