ಗೋರಕ್ಷಣೆ ಸಂಬಂಧ ದೂರು ನೀಡಿದ್ದ ಮಹಿಳೆ ಮೇಲೆ ಹಲ್ಲೆ ಆರೋಪ ಸುಳ್ಳು: ಬೆಂಗಳೂರು ಪೊಲೀಸರು 
ರಾಜ್ಯ

ಗೋರಕ್ಷಣೆ ಸಂಬಂಧ ದೂರು ನೀಡಿದ್ದ ಮಹಿಳೆ ಮೇಲೆ ಹಲ್ಲೆ ಆರೋಪ ಸುಳ್ಳು: ಬೆಂಗಳೂರು ಪೊಲೀಸ್

ಕಳೆದ ವಾರ ಬೆಂಗಳೂರಿನ ದಕ್ಷಿಣದ ಅವಳಹಳ್ಳಿ ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆದ ಬಗ್ಗೆ ದೂರು ನೀಡಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು .......

ಬೆಂಗಳೂರು: ಕಳೆದ ವಾರ ಬೆಂಗಳೂರಿನ ದಕ್ಷಿಣದ ಅವಳಹಳ್ಳಿ ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆದ ಬಗ್ಗೆ ದೂರು ನೀಡಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು ಎನ್ನುವ ಪ್ರಕರಣದ ಬಗ್ಗೆ ಪೋಲೀಸರು ಇಂದು ಸ್ಪಷ್ಟೀಕರಣ ನೀಡಿದ್ದಾರೆ. ಅದೊಂದು ಸುಳ್ಳು ಪ್ರಕರಣ ಎಂದು ಪೋಲೀಸರು ತಿಳಿಸಿದ್ದಾರೆ.
ಆಕೆ ಜನರಿಂದ ಹಲ್ಲೆಗೊಳಗಾಗುವ ಮುನ್ನ ಆಕೆಯ ಕಾರು ಆಟೋ ಒಂದಕ್ಕೆ ಢಿಕ್ಕಿ ಹೊಡೆದಿದ್ದಾಗಿ ಪೋಲೀಸರು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸರು ನಂದಿನಿಯ ಕಾರು ಆಟೋ ಒಂದಕ್ಕೆ ಢಿಕ್ಕಿಯಾಗಿದ್ದ ಕಾರಣ ಆಕ್ರೋಶಗೊಂದ ಜನರು ಆಕೆಯ ಕಾರ್ ನ ಮೇಲೆ ಕಲ್ಲೆಸೆದಿದ್ದಾರೆ ಎಂದರು. ಜನಸಮೂಹದಲ್ಲಿದ್ದ ಕೆಲವರು ಪಾಕಿಸ್ತಾನದ ಪರ ಘೋಷಣೆಗಳನ್ನು  ಕೂಗುತ್ತಿದ್ದರೆನ್ನುವ ನಂದಿನಿ ಅವರ ಆಪಾದನೆ ಸತ್ಯಕ್ಕೆ ದೂರವಾದದ್ದು ಎಂದು ಪೋಲೀಸರು ತಿಳಿಸಿದ್ದಾರೆ. 
ಮಂಗಳವಾರ ಸಂಜೆ ಯೆಲಹಂಕಾ ನ್ಯೂ ಟೌನ್ ಸಮೀಪದ ದೊಡ್ಡ ಬೆಟ್ಟಹಳ್ಳಿಯಲ್ಲಿ ಕೋರ್ಟ್ ಕಮಿಷನರ್ ಅವರ ಕಾರ್ ನ ಮೇಲೆ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿ ನಿನ್ನೆ ಒಟ್ಟು 13 ಜನರನ್ನು ಬಂಧಿಸಲಾಗಿದೆ. ನಗರದಲ್ಲಿನ ಅಕ್ರಮ ಕಸಾಯಿಖಾನೆಗಳ ತನಿಖೆಗೆ ತಂದ ರಚನೆಯಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT