ಬ್ಲೂ ವೇಲ್ ಚಾಲೆಂಜ್ 
ರಾಜ್ಯ

ಕರಾವಳಿಗೂ ಕಾಲಿಟ್ಟ ಬ್ಲೂ ವೇಲ್ ಭೂತ: ಕೈ ಕುಯ್ದುಕೊಂಡ 9ನೇ ತರಗತಿ ವಿದ್ಯಾರ್ಥಿ

ದೇಶದ್ಯಾಂತ ಹಲವು ಮುಗ್ದ ಮಕ್ಕಳನ್ನು ಬಲಿ ಪಡೆದುಕೊಳ್ಳುತ್ತಿರುವ ಬ್ಲೂವೇಲ್ ಡೆಡ್ಲಿ ಗೇಮ್ ಚಾಲೆಂಜ್ ಕರಾವಳಿ ಗೂ ವ್ಯಾಪಿಸಿದೆ...

ಮಂಗಳೂರು:  ದೇಶದ್ಯಾಂತ ಹಲವು ಮುಗ್ದ ಮಕ್ಕಳನ್ನು ಬಲಿ ಪಡೆದುಕೊಳ್ಳುತ್ತಿರುವ ಬ್ಲೂವೇಲ್ ಡೆಡ್ಲಿ ಗೇಮ್ ಚಾಲೆಂಜ್ ಕರಾವಳಿ ಗೂ ವ್ಯಾಪಿಸಿದೆ.
ಮಂಗಳೂರಿನ ಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿರುವ 15 ವರ್ಷದ ಬಾಲಕ ಬ್ಲೂವೇಲ್ ಗೇಮ್ ಗೆ ಯತ್ನಿಸಿ ಅಪಾಯದಿಂದ ಪಾರಾಗಿದ್ದಾನೆ. 
ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ  ಒಂಬತ್ತನೇ ತರಗತಿ ಓದುತ್ತಿರುವ ವಿದ್ಯಾರ್ಥಿಗೆ ಇತ್ತೀಚೆಗಷ್ಟೇ ಪೋಷಕರು ಮೊಬೈಲ್‌ವೊಂದನ್ನು ಕೊಡಿಸಿದ್ದರು.ಈತ ತನ್ನ ಕೈ ಮೇಲೆ ತಿಮಿಂಗಿಲ ಆಕಾರದಲ್ಲಿ ಕೈ ಕೊಯ್ದುಕೊಂಡಿದ್ದು ಆತನ ಸಹಪಾಠಿಗಳ ಗಮನಕ್ಕೆ ಬಂದಿದೆ. ನಂತರ ವಿದ್ಯಾರ್ಥಿಗಳು ಶಿಕ್ಷಕರಿಗೆ ವಿಷಯ ತಿಳಿಸಿದ್ದಾರೆ.
ಶಿಕ್ಷಕರು ವಿದ್ಯಾರ್ಥಿಯನ್ನು ಪ್ರಶ್ನಿಸಿದಾಗ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ, ನಂತರ ಆತನ ಪೋಷಕರಿಗೆ ವಿಷಯ ತಿಳಿಸಿದ ಶಾಲಾ ಆಡಳಿತ ವರ್ಗ ಆತನ ಕೈಗೆ ಮೊಬೈಲ್ ನೀಡದಂತೆ ಪೊಲೀಸರಿಗೆ ತಾಕೀತು ಮಾಡಿಗೆ.
ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ, ಕೌನ್ಸಲಿಂಗ್ ಮಾಡಿಸಲಾಗಿದೆ, ಈ ಪ್ರಕರಣದಿಂದ ಆಘಾತಗೊಂಡಿರುವ ಪೋಷಕರು, ವಿದ್ಯಾರ್ಥಿಗಳು ಮತ್ತು ಶಾಲಾ ಆಡಳಿತ ಮಂಡಳಿ, ಬ್ಲೂವೇಲ್ ಗೇಮ್  ಕೆಟ್ಟ ಪರಿಣಾಮ ಗಳನ್ನ ವಿವರಿಸುವ ಭಿತ್ತಿ ಪತ್ರ ಹಂಚಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT