ವಾತಾಳ್ ನಾಗರಾಜ್ 
ರಾಜ್ಯ

ಕನ್ನಡ ಒಕ್ಕೂಟದಿಂದ ಗೋವಾ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

ಬರುವ 22ರಂದು ಕನ್ನಡ ಒಕ್ಕೂಟದ ನೇತೃತ್ವದಲ್ಲಿ ಸಾವಿರಾರು ಮಂದಿ ಕಾರವಾರದ ಮೂಲಕ ಮೆರವಣಿಗೆ ತೆರಳಿ ಗೋವಾ ಗೆ ಮುತ್ತಿಗೆ ಹಾಕುತ್ತೇವೆ" ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ಕಾರವಾರ: "ಮಹದಾಯಿ ಮತ್ತು ಕಳಸಾಬಂಡೂರಿ ಯೋಜನೆಗೆ ಅಡ್ಡಿಪಡಿಸುತ್ತಿರುವ ಗೋವಾ ನೀತಿಯನ್ನು ಖಂಡಿಸಿ ಬರುವ 22ರಂದು ಕನ್ನಡ ಒಕ್ಕೂಟದ ನೇತೃತ್ವದಲ್ಲಿ ಸಾವಿರಾರು ಮಂದಿ ಕಾರವಾರದ ಮೂಲಕ ಮೆರವಣಿಗೆ ತೆರಳಿ ಗೋವಾ ಗೆ ಮುತ್ತಿಗೆ ಹಾಕುತ್ತೇವೆ" ಎಂದು ವಾಟಾಳ್ ನಾಗರಾಜ್ ತಿಳಿಸಿದರು.
ರಾಜ್ಯದ ಸಂಸದರ ನಿಯೋಗ ಗೋವಾಕ್ಕೆ ತೆರಳಿ ಮಾತುಕತೆ ನಡೆಸಿದರೆ ಯಾವುದೇ ಪ್ರಯೋಜನ ಆಗದು. ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ಈ ಸಮಸ್ಯೆ ಬಗೆಹರಿಸಬೇಕೆಂದು ಅವರು ಆಗ್ರಹಿಸಿದರು.
ಲಕ್ಷ್ಮಿ ಹೆಬ್ಬಾಳಕರ್ ಗೆ ವಿರೋಧ:  ಮಹಾರಾಷ್ಟ್ರಕ್ಕೆ ಹೋಗಲು ಸಿದ್ಧರಾಗಿರುವ ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಾಲಿಗೆ, ಬಾಯಿ ಎರಡೂ ಭದ್ರವಿಲ್ಲ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುವ ಪ್ರಶ್ನೆಯೇ ಇಲ್ಲ. ಬರುವ ಮಂಗಳವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆಯಬೇಕೆಂದು ಆಗ್ರಹಿಸುತ್ತೇನೆ ಎಂದು ವಾತಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT