ವಾತಾಳ್ ನಾಗರಾಜ್ 
ರಾಜ್ಯ

ಕನ್ನಡ ಒಕ್ಕೂಟದಿಂದ ಗೋವಾ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

ಬರುವ 22ರಂದು ಕನ್ನಡ ಒಕ್ಕೂಟದ ನೇತೃತ್ವದಲ್ಲಿ ಸಾವಿರಾರು ಮಂದಿ ಕಾರವಾರದ ಮೂಲಕ ಮೆರವಣಿಗೆ ತೆರಳಿ ಗೋವಾ ಗೆ ಮುತ್ತಿಗೆ ಹಾಕುತ್ತೇವೆ" ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ಕಾರವಾರ: "ಮಹದಾಯಿ ಮತ್ತು ಕಳಸಾಬಂಡೂರಿ ಯೋಜನೆಗೆ ಅಡ್ಡಿಪಡಿಸುತ್ತಿರುವ ಗೋವಾ ನೀತಿಯನ್ನು ಖಂಡಿಸಿ ಬರುವ 22ರಂದು ಕನ್ನಡ ಒಕ್ಕೂಟದ ನೇತೃತ್ವದಲ್ಲಿ ಸಾವಿರಾರು ಮಂದಿ ಕಾರವಾರದ ಮೂಲಕ ಮೆರವಣಿಗೆ ತೆರಳಿ ಗೋವಾ ಗೆ ಮುತ್ತಿಗೆ ಹಾಕುತ್ತೇವೆ" ಎಂದು ವಾಟಾಳ್ ನಾಗರಾಜ್ ತಿಳಿಸಿದರು.
ರಾಜ್ಯದ ಸಂಸದರ ನಿಯೋಗ ಗೋವಾಕ್ಕೆ ತೆರಳಿ ಮಾತುಕತೆ ನಡೆಸಿದರೆ ಯಾವುದೇ ಪ್ರಯೋಜನ ಆಗದು. ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ಈ ಸಮಸ್ಯೆ ಬಗೆಹರಿಸಬೇಕೆಂದು ಅವರು ಆಗ್ರಹಿಸಿದರು.
ಲಕ್ಷ್ಮಿ ಹೆಬ್ಬಾಳಕರ್ ಗೆ ವಿರೋಧ:  ಮಹಾರಾಷ್ಟ್ರಕ್ಕೆ ಹೋಗಲು ಸಿದ್ಧರಾಗಿರುವ ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಾಲಿಗೆ, ಬಾಯಿ ಎರಡೂ ಭದ್ರವಿಲ್ಲ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುವ ಪ್ರಶ್ನೆಯೇ ಇಲ್ಲ. ಬರುವ ಮಂಗಳವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆಯಬೇಕೆಂದು ಆಗ್ರಹಿಸುತ್ತೇನೆ ಎಂದು ವಾತಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರದ ಭರವಸೆಗೆ ಮಣಿದ Sonam Wangchuk: 26 ದಿನಗಳ ಉಪವಾಸ ಅಂತ್ಯ, Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!

ಸತತ 13ನೇ ದಿನವೂ ಇರಾನ್ ಮೇಲೆ ಅಮೆರಿಕ ಕ್ಷಿಪಣಿಗಳ ಸುರಿಮಳೆ: ಸೇನಾ ನೆಲೆಗಳೇ ಪ್ರಮುಖ ಗುರಿ, 'ಇನ್ನೂ ದೊಡ್ಡ ಹೊಡೆತ ನೀಡುತ್ತೇವೆ'- ಟ್ರಂಪ್ ಎಚ್ಚರಿಕೆ

Iranಗೆ Trump ಬಿಗ್ ಶಾಕ್: ಮುಟ್ಟುಗೋಲು ಆಸ್ತಿಯಿಂದಲೇ ಹಡಗುಗಳ ನಷ್ಟ ಭರಿಸಲು ಆದೇಶ..!

NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ