ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರದಲ್ಲಿ ಮಳೆ ಅವಘಡ: ಪ್ರತ್ಯೇಕ ಘಟನೆಗಳಲ್ಲಿ ನಾಲ್ವರ ಸಾವು

ಕಳೆದ ಎರಡು ದಿನಗಳಿಂದ ಸತತವಾಗಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದ ಪ್ರತ್ಯೇಕ ಘಟನೆಗಳಲ್ಲಿ, ಇಂಡಿ ತಾಲ್ಲೂಕಿನಲ್ಲಿ ನಾಲ್ವರು ಮೃತಪಟ್ಟಿದ್ದಾರೆ....

ವಿಜಯಪುರ:  ಕಳೆದ ಎರಡು ದಿನಗಳಿಂದ ಸತತವಾಗಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದ ಪ್ರತ್ಯೇಕ ಘಟನೆಗಳಲ್ಲಿ, ಇಂಡಿ ತಾಲ್ಲೂಕಿನಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಹಳಗುಣಕಿಯ ರಾಚಪ್ಪ ಗಣಪತಿ ಸುತಾರ, ಸಿದ್ದವ್ವ ರಾಚಪ್ಪ ಸುತಾರ, ಜೇವೂರಿನ ಕರಬಸಪ್ಪ ಪೀರಪ್ಪ ಆಕಳವಾಡಿ, ಇಂದ್ರಾಬಾಯಿ ಕರಬಸಪ್ಪ ಆಕಳವಾಡಿ ಮೃತ ದುರ್ದೈವಿಗಳು.
ಸತತ ಮಳೆಯಿಂದಾಗಿ ಗೋಡೆಗೆ ತೇವಾಂಶ ಹತ್ತಿತ್ತು. ಇದರ ಜತೆಗೆ ಎರಡು ದಿನ ಸುರಿದ ಮಳೆಗೆ ಗೋಡೆ ನೆನೆದು ಹೊರಭಾಗಕ್ಕೆ ಹೊಂದಿಕೊಂಡಂತಿದ್ದ  ಶೆಡ್‌ ಕುಸಿದು ಬಿದ್ದಿದೆ. ಇದರ ಪರಿಣಾಮ ಒಳಭಾಗದಲ್ಲಿ ಮಲಗಿದ್ದ ದಂಪತಿ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಭಾರಿ ಮಳೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT