ಕಲ್ಯಾಣಿ ಡೆವಲಪರ್ಸ್ 
ರಾಜ್ಯ

ಕಲ್ಯಾಣಿ ಡೆವಲಪರ್ಸ್ ಮೇಲೆ ಐಟಿ ದಾಳಿ

ಬೆಂಗಳೂರಿನ ಕಲ್ಯಾಣಿ ಡೆವಲಪರ್ಸ್ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಕಲ್ಯಾಣಿ ಡೆವಲಪರ್ಸ್ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ನಾಯಂಡಹಳ್ಳಿ, ಬನ್ನೇರುಘಟ್ಟ, ಚೆನ್ನೈ, ಹೈದರಾಬಾದ್ ಸೇರಿದಂತೆ ಏಕಕಾಲದಲ್ಲಿ 15 ಕಡೆ ದಾಳಿ ನಡೆದಿರುವುದಾಗಿ ಮಾದ್ಯಮ ವರದಿ ತಿಳಿಸಿದೆ. 
ಕಲ್ಯಾಣಿ ಡೆವಲಪರ್ಸ್ ಸಂಸ್ಥೆಗಳ ಮೇಲೆ ದಾಳಿ ನಡೆಸಿ ದಾಖಲೆ, ಲೆಕ್ಕಪತ್ರ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ಕಲ್ಯಾಣಿ ಡೆವಲಪರ್ಸ್ ಎ ಮೋಹನ್ ರಾಜು ಎಂಬವರಿಗೆ ಸೇರಿದ ಕಂಪನಿಯಾಗಿದ್ದು, 1991ರಿಂದ ಕಾರ್ಯ ನಿರ್ವಹಿಸುತ್ತಿದೆ. ಕಲ್ಯಾಣಿ ಪ್ಲಾಟಿನಾ, ಕಲ್ಯಾಣಿ ವಿಸ್ತಾ, ಕೃಷ್ಣ ಮ್ಯಾಗ್ನಮ್, ಕಲ್ಯಾಣಿ ಟವರ್ಸ್ ಹಾಗೂ ರಿಂಗ್ ರೋಡ್ ನಲ್ಲಿರುವ ಕಲ್ಯಾಣಿ ಟೆಕ್ ಪಾರ್ಕ್ ಸೇರಿದಂತೆ ಅಪಾರ ಆಸ್ತಿಗಳು ಈ ಸಂಸ್ಥೆಯ ಒಡೆತನದಲ್ಲಿ ಇದೆ. ಕಲ್ಯಾಣಿ ಮೋಟರ್ಸ್ ಸೇರಿದಂತೆ ಹಲವು ಸಂಸ್ಥೆಗಳಿಗೆ ಮೋಹನ್ ರಾಜು ನಿರ್ದೇಶಕರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ್ತೆ ಕದಡಿದ ಮಧ್ಯಪ್ರಾಚ್ಯ; ಇರಾನ್‌ನಲ್ಲಿನ ಗುರಿಗಳ ಮೇಲೆ ದಾಳಿ- ಅಮೆರಿಕ

ಭಯೋತ್ಪಾದನೆಯನ್ನು 'ರಾಜ್ಯ ನೀತಿಯ ಸಾಧನ'ವಾಗಿ ಬಳಸುವ ದೇಶಗಳನ್ನು ಎದುರಿಸಲು SCO ಸಭೆಯಲ್ಲಿ ಪ್ರಧಾನಿ ಮೋದಿ ಒತ್ತಾಯ

ಉತ್ತರಾಖಂಡ್: ರುದ್ರಪ್ರಯಾಗದಲ್ಲಿ ಮಳೆಯ ಅಬ್ಬರಕ್ಕೆ 8 ಮಂದಿ ಬಲಿ, ಭೂ ಕುಸಿತದಿಂದ ಮನೆಗಳಿಗೆ ಅಪಾಯ

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ 'ಮುಡಾ' ಸಂಕಷ್ಟ: 'ಬಿ' ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ ED

Toxic Box Office Collection: 300 ಕೋಟಿ ಕ್ಲಬ್ ಸೇರಿದ 'ಟಾಕ್ಸಿಕ್'; 6ನೇ ದಿನ ಯಶ್ ಸಿನಿಮಾ ಗಳಿಸಿದ್ದೆಷ್ಟು?