ಐಟಿ ಅಧಿಕಾರಿ ಪುತ್ರನ ಅಪಹರಣ, 
ರಾಜ್ಯ

ಬೆಂಗಳೂರು: ಐಟಿ ಅಧಿಕಾರಿ ಪುತ್ರನ ಅಪಹರಣ, 50 ಲಕ್ಷಕ್ಕೆ ಬೇಡಿಕೆ

ಬೆಂಗಳೂರಿನ ಆದಾಯ ತೆರಿಗೆ ಇಲಾಖೆ ಅಧಿಕಾರಿ ಪುತ್ರನನ್ನು ಅಪಹರಿಸಿ 50 ಲಕ್ಷ ರೂ. ಗೆ ಬೇಡಿಕೆ ಇಡಲಾಗಿದೆ.

ಬೆಂಗಳೂರು: ಬೆಂಗಳೂರಿನ  ಆದಾಯ ತೆರಿಗೆ ಇಲಾಖೆ ಅಧಿಕಾರಿ ಪುತ್ರನನ್ನು ಅಪಹರಿಸಿ 50 ಲಕ್ಷ ರೂ. ಗೆ ಬೇಡಿಕೆ ಇಡಲಾಗಿದೆ.
ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಕೆಂಗೇರಿ ಉಳ್ಳಾಲದಲ್ಲಿರುವ ನಿರಂಜನ್ ಎನ್ನುವ ಅಧಿಕಾರಿ ಪುತ್ರ ಶರತ್ ನ್ನು ಎರಡು ದಿನಗಳ ಹಿಂದೆ ಅಪಹರಿಸಲಾಗಿದೆ.
ಹತ್ತೊಂಭತ್ತು ವರ್ಷದ ಶರತ್ ನನ್ನು ಬಿಡುಗಡೆ ಮಾಡಬೇಕಿದ್ದರೆ 50 ಲಕ್ಷ ರೂ.ಹಣ ಕೊಡಬೇಕೆಂದು ಬೆದರಿಕೆ ಹಾಕಿ ಶರತ್ ತಂದೆ, ತಾಯಿ ಹಾಗೂ ಸೋದರನ ವಾಟ್ಸ್ ಆಪ್ ಗೆ ಸಂದೇಶ ಕಳಿಸಲಾಗಿದೆ.
ಶರತ್  2ನೇ ವರ್ಷದ ಡಿಪ್ಲೋಮಾ ಓದುತ್ತಿದ್ದು, ಅಪಹರಣದ  ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಗೆ ತಂದೆ ನಿರಂಜನ್ ದೂರು ಸಲ್ಲಿಸಿದ್ದಾರೆ. ಪೊಲೀಸರು ಅಪಹರಣಕಾರರ ಜಾಡು ಪತ್ತೆ ಹಚ್ಚಲು ಕಾರ್ಯತತ್ಪರರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT