ಮೂವಿಲ್ಯಾಂಡ್ ಥಿಯೇಟರ್ ಎದುರಿನ ರಸ್ತೆಯ ಗುಂಡಿ 
ರಾಜ್ಯ

ನಗರದ ರಸ್ತೆಗಳ ಗುಂಡಿ ಮುಚ್ಚಲು 10 ದಿನ ಗಡುವು: ಬಿಬಿಎಂಪಿ ಆಯುಕ್ತ

ಮುಂದಿನ 10 ದಿನಗಳೊಳಗೆ ನಗರದ ರಸ್ತೆಯಲ್ಲಿರುವ ಎಲ್ಲಾ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಎಂ. ಮಂಜುನಾಥ್ ಪ್ರಸಾದ್ ಗಡುವು ...

ಬೆಂಗಳೂರು: ಮುಂದಿನ 10 ದಿನಗಳೊಳಗೆ ನಗರದ ರಸ್ತೆಯಲ್ಲಿರುವ ಎಲ್ಲಾ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಎಂ. ಮಂಜುನಾಥ್ ಪ್ರಸಾದ್ ಗಡುವು ನೀಡಿದ್ದಾರೆ.
ತಾವು ನೀಡಿರುವ ಗಡುವಿನಲ್ಲಿ ಗುಂಡಿಗಳನ್ನ ಮುಚ್ಚಲು ರಾತ್ರಿ 10 ಗಂಟೆಯಿಂದ ಬೆಳಗ್ಗಿನ ಜಾವ 3 ಗಂಟೆ ವರೆಗೂ ಕಾಮಗಾರಿ ನಡೆಸಲು ಸೂಚಿಸಿದ್ದಾರೆ. ಈ ವೇಳೆ ನಗರದ ರಸ್ತೆಗಳಲ್ಲಿ ಸಂಚಾರ ಕಡಿಮೆ ಇರುತ್ತದೆ.
ಗುಂಡಿಗಳನ್ನು ಮುಚ್ಚುವದಷ್ಟೇ ಅಧಿಕಾರಿಗಳ ಕೆಲಸವಲ್ಲ, ಒಮ್ಮೆ ರಿಪೇರಿಯಾದ ರಸ್ತೆಗಳ ಫೋಟೋ ತೆಗೆದು ಜಿಪಿಎಸ್ ಇರುವ ಮೊಬೈಲ್ ನಿಂದ ಆಯುಕ್ತರಿಗೆ ರವಾನಿಸಬೇಕಿದೆ. 
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ತೀರಾ ಹದಗೆಟ್ಟು ಪ್ರಯಾಣಿಕರ ಪಾಲಿಗೆ ನರಕದಂತಾಗಿವೆ. 
ಕೇವಲ ಕಳಪೆ ಗುಣಮಟ್ಟದಿಂದ ಮಾತ್ರ ರಸ್ತೆಗಳಲ್ಲಿ ಗುಂಡಿಗಳಾಗಿಲ್ಲ, ಹಲವು ಎಜೆನ್ಸಿಗಳು ರಸ್ತೆ ಅಗೆದಿರುವುದು ಕಾರಣವಾಗಿದೆ, ಆದರೆ ಆಂತಿಮವಾಗಿ ನಾವು ನಾಗರಿಕರ ಆಕ್ರೋಶಕ್ಕೆ ಗುರಿಯಾಗುತ್ತೇವೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT