ಬ್ಯಾಂಕ್‌ ಖಾತೆಗೆ ಕನ್ನ ಹಾಕುತ್ತಿದ್ದ ಇಬ್ಬರು ವಿದೇಶಿಗರ ಬಂಧನ 
ರಾಜ್ಯ

ಬೆಂಗಳೂರು: ಎಟಿಎಂ ಕಾರ್ಡ್ ವಿವರ ಕದಿಯುತ್ತಿದ್ದ ಇಬ್ಬರು ವಿದೇಶಿಗರ ಬಂಧನ

ಜನರ ಎಟಿಎಂ ಕಾರ್ಡುಗಳ ವಿವರಗಳನ್ನು ಕದಿಯುತ್ತಿದ್ದ, ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದ ಇಬ್ಬರು ವಿದೇಶಿಗರನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಜನರ ಎಟಿಎಂ ಕಾರ್ಡುಗಳ ವಿವರಗಳನ್ನು ಕದಿಯುತ್ತಿದ್ದ, ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದ ಇಬ್ಬರು ವಿದೇಶಿಗರನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಕೋಟಕ್ ಮಹೀಂದ್ರಾ ಬ್ಯಾಂಕ್‌ ಎಟಿಎಂ ಘಟಕದಲ್ಲಿ ಅಳವಡಿಸಿದ್ದ ಉಪಕರಣಗಳನ್ನು ವಾಪಸ್‌ ತೆಗೆದುಕೊಂಡು ಹೋಗಲು ಬಂದಿದ್ದ ವೇಳೆ ಈ  ಖದೀಮರು ಸೈಬರ್ ಕ್ರೈಂ ಪೊಲೀಸರ ಕೈಗೆ ಸಿಕ್ಕಿದ್ದಾರೆ.
ರೊಮೇನಿಯಾದ ಡಾನ್ ಸ್ಯಾಬಿಯನ್ ಕ್ರಿಶ್ಚಿಯನ್ (40) ಹಾಗೂ ಹಂಗೇರಿಯ ಮಾರೆ ಜಾನೋಸ್ (44) ಬಂಧಿತ ಆರೋಪಿಗಳಾಗಿದ್ದು ಅವರ ಬಳಿ ಇದ್ದ  ಸ್ಕಿಮ್ಮರ್ ಉಪಕರಣ, ಪ್ಯಾನಲ್ ಕ್ಯಾಮೆರಾ ಹಾಗೂ ರಹಸ್ಯ ಕ್ಯಾಮೆರಾಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಆಪಾದಿತರು ಎಟಿಎಂ ಘಟಕಗಳಲ್ಲಿ ಸ್ಕಿಮ್ಮರ್ ಉಪಕರಣ ಹಾಗೂ ರಹಸ್ಯ ಕ್ಯಾಮೆರಾಗಳನ್ನು ಹಾಕಿ ಜನರ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ಮಾಹಿತಿಯನ್ನು ಕದ್ದು ಬಳಿಕ ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT