ವಿಕ್ರಮ್ ಸಂಪತ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ: ಲೇಖಕ ವಿಕ್ರಮ್ ಸಂಪತ್ ಹೇಳಿಕೆ ದಾಖಲಿಸಿಕೊಂಡ ಎಸ್ ಐಟಿ

ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಕೊಲೆಗೆ ಸಂಬಂಧಿಸಿದಂತೆ ಬರಹಗಾರ ವಿಕ್ರಮ್ ಸಂಪತ್ ಅವರ ಹೇಳಿಕೆ ದಾಕಲಿಸಿಕೊಂಡಿದೆ.

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಕೊಲೆಗೆ ಸಂಬಂಧಿಸಿದಂತೆ ಬರಹಗಾರ ವಿಕ್ರಮ್ ಸಂಪತ್ ಅವರ ಹೇಳಿಕೆ ದಾಕಲಿಸಿಕೊಂಡಿದೆ.
"ನಾನು ಎರಡು ದಿನಗಳ ಹಿಂದೆ ಲಂದನ್ ನಿಂದ ಬಂದ ನಂತರ ಗೌರಿ ಲಂಕೇಶ್ ಪ್ರಕರಣಕ್ಕೆ ಸಂಬಂಧಿಸಿ ನನ್ನ ಹೇಳಿಕೆ ದಾಖಲಿಸಲು ಎಸ್ ಐಟಿ ಅಧೀಕ್ಷಕರು ನನ್ನ ಮನೆಗೆ ಭೇಟಿ ನೀಡಿದರು" ಎಂದು ಅವರು ಪಿಟಿಐಗೆ ತಿಳಿಸಿದರು.
ಸಂಪತ್ ಅವರು ಈ ಕೊಲೆಯೊಂದು"ರಚನಾತ್ಮಕ ತಂತ್ರ " ಎಂದು ವ್ಯಾಖ್ಯಾನಿಸಿದ್ದಾರ  ಎಸ್ ಐಟಿ ಅಧೀಕ್ಷಕರ ವಿಚಾರಣೆ ವೇಳೆ ಅವರಿಗೆ ಎಲ್ಲ ಬಗೆಯ ಸಹಕಾರ ನೀಡಿದ್ದಾರೆ.
55 ವರ್ಷ ವಯಸ್ಸಿನ ಗೌರಿ,  ನಸ್ನ್ನ ಬಗ್ಗೆ ವಿಮರ್ಶಾತ್ಮಕ ಲೇಖನವನ್ನು ಬರೆದದ್ದಿದೆ. ಆದರೆ ಇಷ್ಟಕ್ಕೆ ಎಸ್ ಐಟಿಯನನ್ನನ್ನು ತನಿಖೆ ಮಾಡುತ್ತಿದೆ . ಆದರೆ ನಾನು ಗೌರಿ ಅವರ ಯವುದೇ ಲೇಖನಗಳಿಗೆ ಪ್ರತಿಕ್ರಿಯೆ ನೀಡಿರಲಿಲ್ಲ ಎಂದು ಅವರು ಹೇಳಿದ್ದಾರೆ
"ನಾನು ತಪ್ಪಿತಸ್ಥ ಎಂದು ಗೌರಿ ಸಾರ್ವಜನಿಕವಾಗಿ ನನ್ನನ್ನು ದೂಷಿಸಿದ್ದರು" ಎಂದರು.
ಗೌರಿ ತಮ್ಮ ಕನ್ನಡ ಪತ್ರಿಕೆಯಲ್ಲಿ ಸಂಪತ್ ಬಗ್ಗೆ ವಿಮರ್ಶಾತ್ಮಕ ಲೇಖನವನ್ನು ಬರೆದಿದ್ದರು. 2015 ರಲ್ಲಿ ಕೆಲ ಬರಹಗಾರರು 'ಪ್ರಶಸ್ತಿ ವಾಪಸಿ' ಅಭಿಯಾನ ಸಂದರ್ಭದಲ್ಲಿ  ಕೆಲ ಆಂಗ್ಲ ಪತ್ರಿಕೆಗಳು ವಿಕ್ರಂ ಹೆಸರನ್ನು ಉಲ್ಲೇಖಿಸಿದ್ದವು.
ಹಿಂದುತ್ವ, ಬಲಪಂಥೀಯರ ಪ್ರಬಲ ವಿರೋಧಿಯಾಗಿದ್ದ ಗೌರಿ ಲಂಕೇಶ್ ಇದೇ ಸೆ. 5ರ ರಾತ್ರಿ ತಮ್ಮ ಸ್ವಗೃಹದಲ್ಲಿಯೇ ಅಪರಿಚಿತರ ಗುಂಡಿನ ದಾಳಿಗೆ ಬಲಿಯಾಗಿದ್ದರು.
ಈ ಕೊಲೆಗೆ ಸಂಬಂಧಿಸಿದಂತೆ ಇತರ ಕೆಲವು  ಬರಹಗಾರರನ್ನು ಕೂಡ ಎಸ್ ಐಟಿ  ಪ್ರಶ್ನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT