ನಾಗರಮಡಿ ಜಲಪಾತ 
ರಾಜ್ಯ

ನಾಗರಮಡಿ ಜಲಪಾತದಲ್ಲಿ ಈಜಲು ತೆರಳಿದ 5 ಮಂದಿ ಪ್ರವಾಸಿಗರು ನೀರುಪಾಲು

ಕಾರವಾರ ಸಮೀಪದ ನಾಗರಮಡಿ ಜಲಪಾತದಲ್ಲಿ ಈಜಲು ಹೋಗಿ ಐವರು ಪ್ರವಾಸಿಗರು ನೀರು ಪಾಲಾಗಿದ್ದಾರೆ.

ಕಾರವಾರ: ಕಾರವಾರ ಸಮೀಪದ ನಾಗರಮಡಿ ಜಲಪಾತದಲ್ಲಿ ಈಜಲು ಹೋಗಿ ಐವರು ಪ್ರವಾಸಿಗರು ನೀರು ಪಾಲಾಗಿದ್ದಾರೆ.
ಮೃತರು ಗೋವಾದ ಮಡಗಾಂವ್ ಸಮೀಪದ ರಾಯ್ ನಿವಾಸಿಗಳು ಎಂದು ತಿಳಿದು ಬಂದಿದೆ
ಮೃತರಲ್ಲಿ ನಾಲ್ವರು ಮಹಿಳೆಯರು, ಓರ್ವ ಪುರುಷ ಸೇರಿದ್ದಾರೆ.
ಇದುವರೆಗಿನ ಕಾರ್ಯಾಚರಣೆಯಲ್ಲಿ ಒಬ್ಬ ಮಹಿಳೆಯ ಶವ ಹೊರತೆಗೆಯಲಾಗಿದ್ದು ಇನ್ನೂ ನಾಲ್ವರ ದೇಹಕ್ಕಾಗಿ ಹುಡುಕಾಟ ನಡೆದಿದೆ. 
ಕಾರವಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT