ಸಿದ್ದರಾಮಯ್ಯ 
ರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ಆರ್ ಟಿ ಐ ಕಾರ್ಯಕರ್ತನ ದೂರು

1950 ರಲ್ಲಿ ಕೇಂದ್ರ ಸರ್ಕಾರ ಮೈಸೂರು ಮಹಾರಾಜರಿಗೆ ನೀಡಿದ್ದ ಭೂಮಿಯಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ...

ಬೆಂಗಳೂರು: 1950 ರಲ್ಲಿ ಕೇಂದ್ರ ಸರ್ಕಾರ ಮೈಸೂರು ಮಹಾರಾಜರಿಗೆ ನೀಡಿದ್ದ ಭೂಮಿಯಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿರುವ ಆರ್ ಟಿ ಐ ಕಾರ್ಯಕರ್ತ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದಾರೆ.
ಮಂಡ್ಯದ ಪಾಂಡವಪುರ ತಾಲ್ಲೂಕಿನ ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ವ್ಯಕ್ತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವು ನೀಡುತ್ತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ದೂರು ದಾಖಲಿಸಿದ್ದಾರೆ.
ಮಂಡ್ಯದಿಂದ 100 ಕಿಮೀ ದೂರದಲ್ಲಿರುವ ಬೇಬಿ ಬೆಟ್ಟದ ಅಮೃತ್‌ ಮಹಲ್‌ ಕಾವಲು ಪ್ರದೇಶದ ಸರ್ವೆ ನಂಬರ್‌ 1ರಲ್ಲಿ ಅನಧಿಕೃತವಾಗಿ ಗಣಿಗಾರಿಕೆ ನಡೆಯುತ್ತಿದೆ. ಈ ಜಮೀನಿನ ಆರ್ ಟಿಸಿಯಲ್ಲಿ  ಜಮೀನು ಮೈಸೂರು ಮಹಾರಾಜರಿಗೆ ಸೇರಿದ್ದು ಎಂಬುದಾಗಿ ಬರುತ್ತಿದೆ.
ಇದ ಮೈಸೂರು ಮಹಾರಾಜರ ಖಾಸಗಿ ಆಸ್ತಿಯಾಗಿದೆ, ಆದರೆ ಇದು ಸರ್ಕಾರಕ್ಕೆ ಸೇರಿದ್ದು ಎಂದು ಸರ್ಕಾರ ದಾಖಲೆ ಬದಲಾಯಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಅವರ ಆದೇಶದ ಮೇರೆಗೆ ಬದಲಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT