ಕಾರ್ ಅಪಘಾತದಲ್ಲಿ ಮಾಜಿ ಎಂಪಿ ವಿಶ್ವನಾಥ್ ಪುತ್ರನಿಗೆ ಗಾಯ 
ರಾಜ್ಯ

ಕಾರು ಅಪಘಾತ: ಮಾಜಿ ಎಂಪಿ ವಿಶ್ವನಾಥ್ ಪುತ್ರನಿಗೆ ಗಾಯ

ಮೈಸೂರು ಜಿಲ್ಲೆಯ ಕೆ.ಆರ್.ಪೇಟೆ ಹೊರವಲಯದಲ್ಲಿ ತಡರಾತ್ರಿ ಮಾಜಿ ಸಂಸದ ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ರ ಕಾರು ಅಪಘಾತಕ್ಕೀದಾಗಿದೆ.

ಕೆ.ಆರ್.ಪೇಟೆ: ಮೈಸೂರು ಜಿಲ್ಲೆಯ ಕೆ.ಆರ್.ಪೇಟೆ ಹೊರವಲಯದಲ್ಲಿ ತಡರಾತ್ರಿ ಮಾಜಿ ಸಂಸದ ಎಚ್.ವಿಶ್ವನಾಥ್ ಅವರ ಪುತ್ರ ಪೂರ್ವಜ್ ವಿಶ್ವನಾಥ್ ರ ಕಾರು ಅಪಘಾತಕ್ಕೀದಾಗಿದೆದ್.
ಅದೃಷ್ಟವಶಾತ್ ಪೂರ್ವಜ್ ಅಪಾಯದಿಂದ ಪಾರಾಗಿದ್ದಾರೆ.  ಪೂರ್ವಜ್ ತನ್ನ ಕಾರಿನಲ್ಲಿ ಚಂದಗಾಲ ಗ್ರಾಮಕ್ಕೆ ಹೊರಟಿದ್ದ ವೇಳೆ ಅಲೂಗಡ್ಡೆ ತುಂಬಿದ ಗೂಡ್ಸ್ ಆಟೋ ಮುಖಾಮುಖಿಯಾಗಿ ಈ ಘಟನೆ ಸಂಭವಿಸಿದೆ. 
ಘಟನೆಯಲ್ಲಿ ಆಟೋದಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂರ್ವಜ್ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
ಅಪಘಾತದಲ್ಲಿ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.  
ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT