ಚುಂಚಶ್ರೀ ಪ್ರಶಸ್ತಿ 
ರಾಜ್ಯ

ಸುಕ್ರಿ ಬೊಮ್ಮಗೌಡ, ಸಾಕ್ಷಿ ಮಲಿಕ್ ಸೇರಿ ಐವರಿಗೆ ಚುಂಚಶ್ರೀ ಪ್ರಶಸ್ತಿಯ ಗರಿ

ಆದಿಚುಂಚನಗಿರಿ ಮಠದ ವತಿಯಿಂದ ನೀಡಲಾಗುವ 2017ನೇ ಸಾಲಿನ ಚುಂಚಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕೃತರಾದ ಜಾನಪದ ಕಲಾವಿದೆ ಸುಕ್ರಿ ಬೊಮ್ಮಗೌಡ, ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಸೇರಿ ಐವರು ಗಣ್ಯರನ್ನು ಆಯ್ಕೆ ಮಾಡಲಾಗಿದೆ.

ಮಂಡ್ಯ:  ಆದಿಚುಂಚನಗಿರಿ ಮಠದ ವತಿಯಿಂದ ನೀಡಲಾಗುವ 2017ನೇ ಸಾಲಿನ ಚುಂಚಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕೃತರಾದ ಜಾನಪದ ಕಲಾವಿದೆ ಸುಕ್ರಿ ಬೊಮ್ಮಗೌಡ, ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಸೇರಿ ಐವರು ಗಣ್ಯರನ್ನು ಆಯ್ಕೆ ಮಾಡಲಾಗಿದೆ. 
ಬೆಂಗಳೂರಿನ ಪದ್ಮಶ್ರೀ ಡಾ.ಮಾಲತಿ ಹೊಳ್ಳ, ಸಾಹಿತ್ಯ ಕ್ಷೇತ್ರದಿಂದ ತುಮಕೂರಿನ ಡಾ.ಡಿ.ಕೆ.ರಾಜೇಂದ್ರ, ಬೆಂಗಳೂರಿನ ಪ್ರೊ. ಶಿವರಾಮ್ ಅಗ್ನಿಹೋತ್ರಿಯವರನ್ನು ಚುಂಚಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಭಾನುವಾರ ಆದಿಚುಂಚನಗಿರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮಿಗಳು ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 
ಪ್ರಶಸ್ತಿಯು ತಲಾ 50ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಮಗಳನ್ನು ಕ್ಷಮಿಸಿ ಮೋದಿಜಿ ಹೊಸ ಜೀವನ ಕೊಟ್ಟಿದ್ದಾರೆ, ಮಕ್ಕಳಿಗೆ Instagram, Facebook ಬೇಡ': ಪ್ರಧಾನಿ ವಿರುದ್ಧ ನಿಂದನೆ ಮಾಡಿದ ಬಾಲಕಿಯ ತಾಯಿ

ನಿಮ್ಮಿಂದಂತು ಸರಿಯಾಗಿ ಸರ್ವಾಧಿಕಾರಿಯಾಗಲು ಆಗಲಿಲ್ಲ: ಕಾಂಗ್ರೆಸ್ ನೋಡಿ ಕಲಿಯಿರಿ; ಬಿಜೆಪಿ ತೊರೆದ ಶಹಜಾದ್ ಪೂನಾವಾಲಾ!

ತೀವ್ರಗೊಂಡ ಗಾಯದ ನೋವು: ಶ್ರೀಲಂಕಾ ಟೆಸ್ಟ್ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಔಟ್

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌; ಒಪ್ಪಂದವಾದರೆ ಯುದ್ಧ ಅಂತ್ಯ, ಇಲ್ಲದಿದ್ದರೆ ಭಾರೀ ದಾಳಿ ಎಚ್ಚರಿಕೆ..!

'ನೀರು-ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ'; ನಿಮ್ಮ ದುರ್ವರ್ತನೆಯಿಂದಲೇ ಸಿಂಧು ಜಲ ಒಪ್ಪಂದ ಅಮಾನತು: ಪಾಕಿಸ್ತಾನಕ್ಕೆ ಭಾರತ ತಿರುಗೇಟು