ಡಾ.ರಾಜೇಂದ್ರ ಸಿಂಗ್ 
ರಾಜ್ಯ

ರ‍್ಯಾಲಿಯಿಂದ ನದಿಗಳ ಪುನರುಜ್ಜೀವನ ಸಾಧ್ಯವಿಲ್ಲ: ರಾಜೇಂದ್ರ ಸಿಂಗ್

ನದಿಗಳ ಬಗ್ಗೆ ಜ್ಞಾನವಿಲ್ಲದೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಅದು ಯಶಸ್ವಿಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಚಿತ್ರದುರ್ಗ: ನದಿಗಳ ಪುನರುಜ್ಜೀವನಕ್ಕಾಗಿ ಈಶಾ ಫೌಂಡೇಶನ್ ನ ಸದ್ಗುರು ಜಗದೀಶ್ ವಾಸುದೇವ್ ಅವರು ಪ್ರಾರಂಭಿಸಿರುವ ರ‍್ಯಾಲಿಯ ಬಗ್ಗೆ ಮ್ಯಾಗ್ಸೆಸೆ ಪ್ರಶಸ್ತಿ ಪಡೆದಿರುವ, ಜಲಸಂರಕ್ಷಕ ಡಾ. ರಾಜೇಂದ್ರ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ನದಿಗಳ ಬಗ್ಗೆ ಜ್ಞಾನವಿಲ್ಲದೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಅದು ಯಶಸ್ವಿಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಹಣ ಇರುವವರು ಈ ರ‍್ಯಾಲಿಗೆ ಬೆಂಬಲ ಸೂಚಿಸುತ್ತಿದ್ದಾರೆ, ಆದರೆ ಇದರಿಂದ ನದಿಗಳಾ ಪುನರುಜ್ಜೀವನ ಸಾಧ್ಯವಾಗುವುದಿಲ್ಲ. ಒಂದು ವೇಳೆ ನದಿಗಳ ಪುನರುಜ್ಜೀವನದ ಬಗ್ಗೆ ಗಂಭೀರವಾಗಿ ಯೋಚಿಸುವುದಾದರೆ ರಿವರ್ ಕಾಂಗ್ರೆಸ್ ನ್ನು ಹಮ್ಮಿಕೊಳ್ಳಿ 35 ವರ್ಷಗಳ ಹಿಂದೆ ಇದೇ ರೀತಿಯ ಪ್ರಯತ್ನ 8 ನದಿಗಳ ಪುನರುಜ್ಜೀವನಕ್ಕೆ ಸಹಕಾರಿಯಾಗಿತ್ತು ಎಂದು ರಾಜೇಂದ್ರ ಸಿಂಗ್ ಸಲಹೆ ನೀಡಿದ್ದಾರೆ. 
ಇದೇ ವೇಳೆ ಸರ್ಕಾರಕ್ಕೆ ನದಿ ಗಣಿಗಾರಿಕೆ ಮಾಡಲು ಸರ್ಕಾರ ಕಡಿವಾಣ ಹಾಕಬೇಕು ಎಂದು ಡಾ.ರಾಜೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 19 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ

2ನೇ ಟೆಸ್ಟ್ ಮೇಲೆ ಭಾರತ ಬಿಗಿ ಹಿಡಿತ: ಮಳೆಕಾಟದಿಂದ 4ನೇ ದಿನದಾಟ ಬೇಗನೇ ಅಂತ್ಯ

Toxic: ಭರ್ಜರಿ ಓಪನಿಂಗ್, ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್, ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!