ಫರಂಗಿಪೇಟೆಯಲ್ಲಿ ರೌಡಿಗಳ ಘರ್ಷಣೆ: ಇಬ್ಬರ ಸಾವು 
ರಾಜ್ಯ

ಫರಂಗಿಪೇಟೆಯಲ್ಲಿ ರೌಡಿಗಳ ಘರ್ಷಣೆ: ಇಬ್ಬರ ಸಾವು

ಬಂಟ್ವಾಳ ದ ಫರಂಗಿಪೇಟೆಯಲ್ಲಿ ನಿನ್ನೆ ರಾತ್ರಿ ನಡೆದ ರೌಡಿಗಳ ನಡುವಿನ ಘರ್ಷಣೆಯಲ್ಲಿ ಇಬ್ಬರು ಹತರಾಗಿದ್ದಾರೆ.

ಮಂಗಳೂರು: ಬಂಟ್ವಾಳ ದ ಫರಂಗಿಪೇಟೆಯಲ್ಲಿ ನಿನ್ನೆ ರಾತ್ರಿ ನಡೆದ ರೌಡಿಗಳ ನಡುವಿನ ಘರ್ಷಣೆಯಲ್ಲಿ ಇಬ್ಬರು ಹತರಾಗಿದ್ದಾರೆ.
ಅಡ್ಯಾರ್ ನಿವಾಸಿ ಆಗಿದ್ದ ಝಿಯಾ ಮತ್ತು ಫಯಾಜ್ ಮೃಅತರಾಗಿದ್ದಾರೆ. ಘರ್ಷಣೆಯಲ್ಲಿ ಫಜಲ್, ಹಮೀಜ್, ಅನೀಸ್ ಮತ್ತು ಮುಷ್ತಾಕ್ ಗಾಯಗೊಂಡಿದ್ದಾರೆ.
ಫರಂಗಿಪೇಟೆ ಬಳಿ ಕಾರಿನಲ್ಲಿ ಬಂದ ಎರಡೂ ತಂಡದವರು ಪರಸ್ಪರ ವಾಹನ ಡಿಕ್ಕಿ ಹೊಡೆಸಿದ್ದಾರೆ. ನಂತರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆ ನಡೆಸಿದ್ದ ತಂದದಲ್ಲಿ ಆರು ಮಂದಿ ಇದ್ದರು. ಹಲ್ಲೆ ನಡಸಿದ ನಂತರ ಇನ್ನೋವಾ ಕಾರ್ ನಲ್ಲಿ ಅವರು ಪರಾರಿ ಆಗಿದ್ದಾರೆಂದು ಬಂಟ್ವಾಳ ಗ್ರಾಮಾಂತರ ಠಾಣೆ ಪೋಲೀಸರು ತಿಳಿಸಿದ್ದಾರೆ.

ಪೂರ್ವ ದ್ವೇಷವೇ ಹಲ್ಲೆಗೆ ಕಾರಣ ಎನ್ನಲಾಗಿದ್ದು 2012ರಲ್ಲಿ ಜಿಯಾ ಗುಂಪಿನ ಕಣ್ಣೂರು ಔತ್ತ ಎನ್ನುವವನ ಕೊಲೆಯಾಗಿತ್ತು.ಇಜಾಜ್ ಕಣ್ಣೂರು ಈ ಕೊಲೆಯ ಆರೋಪಿಯಾಗಿದ್ದ. 2014ರಲ್ಲಿ ಇಜಾಜ್ ಕಣ್ಣೂರ್ ಅನ್ನು ಸೆಲೂನ್ ನ ಒಂದರಲ್ಲಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕೊಲೆಯನ್ನು ಜಿಯಾ ಅಡ್ಯಾರ್ ಗುಂಒಪಿನವರು ನಡೆಸಿದ್ದರು. ಇದೀಗ ಮತ್ತೆ ಅದೇ ದ್ವೇಷಕ್ಕೆ ಜಿಯಾ ಕೊಲೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT