ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಬಿಇಎಂಎಲ್ ನಲ್ಲಿ ಹೂಡಿಕೆ ಹಿಂತೆಗೆತ ನಿರ್ಧಾರ ಪುನರವಲೋಕಿಸುವಂತೆ ಸಿದ್ದರಾಮಯ್ಯ ಪ್ರಧಾನಿಗೆ ಪತ್ರ

ಭಾರತ್ ಅರ್ಥ್ ಮೂವರ್ಸ್ ಲಿಮಿುಟೆಡ್(ಬಿಇಎಂಎಲ್) ನಲ್ಲಿ ಹೂಡಿಕೆ ಹಿಂತೆಗೆತ ....

ಬೆಂಗಳೂರು: ಭಾರತ್ ಅರ್ಥ್ ಮೂವರ್ಸ್ ಲಿಮಿುಟೆಡ್(ಬಿಇಎಂಎಲ್) ನಲ್ಲಿ ಹೂಡಿಕೆ ಹಿಂತೆಗೆತ ನಿರ್ಧಾರವನ್ನು ಪುನರವಲೋಕಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಧಾನಿಯವರಿಗೆ ಪತ್ರ ಬರೆದಿರುವ ಅವರು, ಹೂಡಿಕೆ ಹಿಂತೆಗೆತ ನಿರ್ಧಾರ ದೇಶದ ಭದ್ರತೆಯನ್ನು ದುರ್ಬಲಗೊಳಿಸಬಹುದು ಎಂದಿದ್ದಾರೆ.
ಸಾರ್ವಜನಿಕ ವಲಯದಲ್ಲಿ ಕೇಂದ್ರ ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಉಳಿಸಿಕೊಳ್ಳಲು ಅದನ್ನು ಮಾರಾಟ ಮಾಡದೆ ಹೂಡಿಕೆ ಹಿಂತೆಗೆತ ನಿರ್ಧಾರವನ್ನು ವಿಮರ್ಶಿಸಿ ಅದನ್ನು ಸಾರ್ವಜನಿಕ ವಲಯ ಉದ್ದಿಮೆಯನ್ನಾಗಿ ಮುಂದುವರಿಸಿಕೊಂಡು ಹೋಗುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಪತ್ರದಲ್ಲಿ ಬರೆದಿದ್ದಾರೆ.
ಬಿಇಎಂಎಲ್ ಸಣ್ಣ ನವರತ್ನ ಸಾರ್ವಜನಿಕ ವಲಯದ ಉದ್ದಿಮೆಯಾಗಿದ್ದು ಕರ್ನಾಟಕದಾದ್ಯಂತ 9 ಉತ್ಪಾದಕ ಘಟಕಗಳನ್ನು ಹೊಂದಿದೆ. ರಕ್ಷಣಾ, ರೈಲ್ವೆ ಮತ್ತು ಗಣಿ ಕೈಗಾರಿಕೆಗಳಿಗೆ ಅಗತ್ಯ ಸಾಮಗ್ರಿಗಳನ್ನು ಉತ್ಪಾದಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT