ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಬಿಇಎಂಎಲ್ ನಲ್ಲಿ ಹೂಡಿಕೆ ಹಿಂತೆಗೆತ ನಿರ್ಧಾರ ಪುನರವಲೋಕಿಸುವಂತೆ ಸಿದ್ದರಾಮಯ್ಯ ಪ್ರಧಾನಿಗೆ ಪತ್ರ

ಭಾರತ್ ಅರ್ಥ್ ಮೂವರ್ಸ್ ಲಿಮಿುಟೆಡ್(ಬಿಇಎಂಎಲ್) ನಲ್ಲಿ ಹೂಡಿಕೆ ಹಿಂತೆಗೆತ ....

ಬೆಂಗಳೂರು: ಭಾರತ್ ಅರ್ಥ್ ಮೂವರ್ಸ್ ಲಿಮಿುಟೆಡ್(ಬಿಇಎಂಎಲ್) ನಲ್ಲಿ ಹೂಡಿಕೆ ಹಿಂತೆಗೆತ ನಿರ್ಧಾರವನ್ನು ಪುನರವಲೋಕಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಧಾನಿಯವರಿಗೆ ಪತ್ರ ಬರೆದಿರುವ ಅವರು, ಹೂಡಿಕೆ ಹಿಂತೆಗೆತ ನಿರ್ಧಾರ ದೇಶದ ಭದ್ರತೆಯನ್ನು ದುರ್ಬಲಗೊಳಿಸಬಹುದು ಎಂದಿದ್ದಾರೆ.
ಸಾರ್ವಜನಿಕ ವಲಯದಲ್ಲಿ ಕೇಂದ್ರ ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಉಳಿಸಿಕೊಳ್ಳಲು ಅದನ್ನು ಮಾರಾಟ ಮಾಡದೆ ಹೂಡಿಕೆ ಹಿಂತೆಗೆತ ನಿರ್ಧಾರವನ್ನು ವಿಮರ್ಶಿಸಿ ಅದನ್ನು ಸಾರ್ವಜನಿಕ ವಲಯ ಉದ್ದಿಮೆಯನ್ನಾಗಿ ಮುಂದುವರಿಸಿಕೊಂಡು ಹೋಗುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಪತ್ರದಲ್ಲಿ ಬರೆದಿದ್ದಾರೆ.
ಬಿಇಎಂಎಲ್ ಸಣ್ಣ ನವರತ್ನ ಸಾರ್ವಜನಿಕ ವಲಯದ ಉದ್ದಿಮೆಯಾಗಿದ್ದು ಕರ್ನಾಟಕದಾದ್ಯಂತ 9 ಉತ್ಪಾದಕ ಘಟಕಗಳನ್ನು ಹೊಂದಿದೆ. ರಕ್ಷಣಾ, ರೈಲ್ವೆ ಮತ್ತು ಗಣಿ ಕೈಗಾರಿಕೆಗಳಿಗೆ ಅಗತ್ಯ ಸಾಮಗ್ರಿಗಳನ್ನು ಉತ್ಪಾದಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT