ಅಂಬಾರಿ 
ರಾಜ್ಯ

ಅಂಬಾರಿ ಹೊತ್ತ ಅರ್ಜುನ ಮೆರವಣಿಗೆ ಪ್ರಾರಂಭವಾಗಲು 45 ನಿಮಿಷ ಕಾದ

ಈ ಬಾರಿ ಅಂಬಾರಿ ಹೊತ್ತ ಅರ್ಜುನ ಬನ್ನಿ ಮಂಟಪದೆಡೆಗೆ ಮೆರವಣಿಗೆ ಹೊರಡಲು ಸುಮಾರು 45 ನಿಮಿಷಗಳ ಕಾಲ ಕಾಯಬೇಕಾಯಿತು.

ಮೈಸೂರು: ಈ ಬಾರಿ ಅಂಬಾರಿ ಹೊತ್ತ ಅರ್ಜುನ ಬನ್ನಿ ಮಂಟಪದೆಡೆಗೆ ಮೆರವಣಿಗೆ ಹೊರಡಲು ಸುಮಾರು 45 ನಿಮಿಷಗಳ ಕಾಲ ಕಾಯಬೇಕಾಯಿತು. ಚಿನ್ನದ ಅಂಬಾರಿ 4.15 ಕ್ಕೇ ಅರ್ಜುನನ ಹೆಗಲೇರಿತ್ತಾದರೂ, ಅರಮನೆಯ ಮುಖ್ಯ ದ್ವಾರದಿಂದ ಹೊರಡಲು 45 ನಿಮಿಷಗಳ ಕಾದು ಮಾರ್ಗ ತೆರವುಗೊಂಡ ನಂತರ ಹೊರಟಾಗ ಸುಮಾರು 5 ಗಂಟೆಯಾಗಿತ್ತು. 
ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ 4:45 ಕ್ಕೆ ಸಲ್ಲುವ ಕುಂಭ ಲಗ್ನಕ್ಕೆ ನಿಶ್ಚಯವಾಗಿತ್ತು. ಆದರೆ ನಿಗದಿಯಾಗಿದ್ದ ಸಮಯಕ್ಕಿಂತ 15 ನಿಮಿಷ ತಡವಾಗಿ ಪುಷ್ಪಾರ್ಚನೆ ನಡೆಯಿತು. ಎಂದಿನಂತೆ ಈ ಬಾರಿಯೂ ಸಂಸದೆ ಶೋಭಾ ಕರಂದ್ಲಾಜೆ ಮಾವುತ ಹಾಗೂ ಕಾವಾಡಿಗರಿಗೆ ಉಪಹಾರ ಬಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಲು ಶಿಕ್ಷೆಗೆ ಗುರಿಯಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಿಸಿ: ಭಾರತಕ್ಕೆ ಬಾಂಗ್ಲಾದೇಶ ಆಗ್ರಹ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್!

INDI ಮೈತ್ರಿಕೂಟದಲ್ಲಿ ಭಾರಿ ಭಿನ್ನಮತ: ಸಾಕಪ್ಪಾ ಸಾಕು ಕಾಂಗ್ರೆಸ್, ರಾಹುಲ್ ಸಹವಾಸ; ಅಖಿಲೇಶ್ ನೇತೃತ್ವ ವಹಿಸಲಿ!: ಹೆಚ್ಚಾದ ಒತ್ತಡ

Delhi Blast: 'ವೈಟ್ ಕಾಲರ್' ಉಗ್ರ ಜಾಲ: ಹರಿಯಾಣದ ವೈದ್ಯೆ ಪ್ರಿಯಾಂಕಾ ಶರ್ಮಾ ವಿಚಾರಣೆ, ಯಾರು ಈಕೆ?

'IPL ನಲ್ಲಿ ನಾಯಕತ್ವದ ನಿರಂತರ ಪ್ರಶ್ನೆಯಿಂದಾಗಿ ನಾನು ಸ್ಪೆಷಲಿಸ್ಟ್ ಬ್ಯಾಟರ್ ಆದೆ': ಗೋಯೆಂಕಾ ಪ್ರಕರಣದ ಕುರಿತು ಕೊನೆಗೂ ಮೌನ ಮುರಿದ KL Rahul

SCROLL FOR NEXT