ಅಂಬಾರಿ 
ರಾಜ್ಯ

ಅಂಬಾರಿ ಹೊತ್ತ ಅರ್ಜುನ ಮೆರವಣಿಗೆ ಪ್ರಾರಂಭವಾಗಲು 45 ನಿಮಿಷ ಕಾದ

ಈ ಬಾರಿ ಅಂಬಾರಿ ಹೊತ್ತ ಅರ್ಜುನ ಬನ್ನಿ ಮಂಟಪದೆಡೆಗೆ ಮೆರವಣಿಗೆ ಹೊರಡಲು ಸುಮಾರು 45 ನಿಮಿಷಗಳ ಕಾಲ ಕಾಯಬೇಕಾಯಿತು.

ಮೈಸೂರು: ಈ ಬಾರಿ ಅಂಬಾರಿ ಹೊತ್ತ ಅರ್ಜುನ ಬನ್ನಿ ಮಂಟಪದೆಡೆಗೆ ಮೆರವಣಿಗೆ ಹೊರಡಲು ಸುಮಾರು 45 ನಿಮಿಷಗಳ ಕಾಲ ಕಾಯಬೇಕಾಯಿತು. ಚಿನ್ನದ ಅಂಬಾರಿ 4.15 ಕ್ಕೇ ಅರ್ಜುನನ ಹೆಗಲೇರಿತ್ತಾದರೂ, ಅರಮನೆಯ ಮುಖ್ಯ ದ್ವಾರದಿಂದ ಹೊರಡಲು 45 ನಿಮಿಷಗಳ ಕಾದು ಮಾರ್ಗ ತೆರವುಗೊಂಡ ನಂತರ ಹೊರಟಾಗ ಸುಮಾರು 5 ಗಂಟೆಯಾಗಿತ್ತು. 
ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ 4:45 ಕ್ಕೆ ಸಲ್ಲುವ ಕುಂಭ ಲಗ್ನಕ್ಕೆ ನಿಶ್ಚಯವಾಗಿತ್ತು. ಆದರೆ ನಿಗದಿಯಾಗಿದ್ದ ಸಮಯಕ್ಕಿಂತ 15 ನಿಮಿಷ ತಡವಾಗಿ ಪುಷ್ಪಾರ್ಚನೆ ನಡೆಯಿತು. ಎಂದಿನಂತೆ ಈ ಬಾರಿಯೂ ಸಂಸದೆ ಶೋಭಾ ಕರಂದ್ಲಾಜೆ ಮಾವುತ ಹಾಗೂ ಕಾವಾಡಿಗರಿಗೆ ಉಪಹಾರ ಬಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸುಂಕ ಅನಿಶ್ಚಿತತೆ ಮಧ್ಯೆ ವಿತ್ತೀಯ ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಕಾಯ್ದುಕೊಂಡ RBI

'Vishwaguru' exposed: ಮುನೀರ್ ಹಾಡಿ ಹೊಗಳಿದ ಟ್ರಂಪ್! ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ!

Madhya Pradesh: 15 ದಿನದಲ್ಲಿ 6 ಮಕ್ಕಳ ಕಿಡ್ನಿ ಫೇಲ್, ಸಾವು..! 2 Cough Syrup ನಿಷೇಧ! ICMR ತಂಡ ದೌಡು

Video: 'ಕರ್ನಾಟಕದಲ್ಲಿ ಹಿಂದಿ ಮಾತಾಡು..' ಬುರ್ಖಾಧಾರಿ ಮಹಿಳೆ ಉದ್ಧಟತನ, ಸರಿಯಾಗಿ ಜಾಡಿಸಿದ 'ಕನ್ನಡತಿ'

Asia Cup 2025 ಸೋಲಿನ ಬೆನ್ನಲ್ಲೇ ಬರೆ, ಬಾಲ ಬಿಚ್ಚಿದ್ದ ಆಟಗಾರರ ಪುಡಿಗಾಸಿಗೂ PCB ಕೊಕ್ಕೆ!, NOC 'Suspension'

SCROLL FOR NEXT