ನಟ ಚೇತನ್ 
ರಾಜ್ಯ

ಬಿಎಸ್ ವೈ, ರವಿಶಂಕರ್ ಪ್ರಸಾದ್ ಕ್ಷಮೆ ಕೇಳಬೇಕು: ನಟ ಚೇತನ್

ದಿಡ್ಡಳ್ಳಿ ಬುಡಕಟ್ಟು ಜನಾಂಗದವರು ನಕ್ಸಲೀಯರು ಎಂದು ಕರೆದಿರುವ ಕೇಂದ್ರ ಸಚಿವ ರವಿಶಂಕರ್ ....

ಬೆಂಗಳೂರು; ದಿಡ್ಡಳ್ಳಿ ಬುಡಕಟ್ಟು ಜನಾಂಗದವರು ನಕ್ಸಲೀಯರು ಎಂದು ಕರೆದಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕ್ಷಮೆ ಕೇಳಬೇಕೆಂದು ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಆಗ್ರಹಿಸಿದ್ದಾರೆ.

ಮಡಿಕೇರಿಯಲ್ಲಿರುವ ಈ ಬುಡಗಟ್ಟು ಜನರನ್ನು ತಮ್ಮ ವಾಸಸ್ಥಾನ ಬಿಟ್ಟು ತೆರಳುವಂತೆ 2016ರಲ್ಲಿ ಹೇಳಲಾಗಿತ್ತು. ಅಲ್ಲಿಂದ ನಂತರ ಈ ಬುಡಕಟ್ಟು ಜನಾಂಗದವರು, ಹಲವು ಕಾರ್ಯಕರ್ತರಿಂದ ಇದಕ್ಕೆ ವಿರೋಧ ಕೇಳಿಬರುತ್ತಿದೆ.

ಬಿಜೆಪಿ ಹೊರಡಿಸಿರುವ ಆರೋಪಪಟ್ಟಿಯಲ್ಲಿ ದಿಡ್ಡಳ್ಳಿ ಪ್ರತಿಭಟನೆ ಕಾಂಗ್ರೆಸ್ ಪ್ರಾಯೋಜಿತ ನಕ್ಸಲ್ ಪ್ರತಿಭಟನೆ ಎಂದು ಬಿಜೆಪಿಯವರು ಆರೋಪ ಮಾಡಿದ್ದಾರೆ. ಅವರಿಗೆ ದಲಿತರು, ಬುಡಗಟ್ಟು ಜನಾಂಗದವರು ಮತ್ತು ಇತರ ಅಸಂಘಟಿತ ಬಡವರ ಧ್ವನಿ ಕೇಳುವುದಿಲ್ಲ. ಇವರೆಲ್ಲಾ ತಮ್ಮ ಜೀವನೋಪಾಯಕ್ಕೆ ಮಾಡುತ್ತಿರುವ ಹೋರಾಟಗಳು. ಇವರನ್ನು ಕಳಂಕಿತರು ಎಂಬ ದೃಷ್ಟಿಯಲ್ಲಿ ನೋಡಲಾಗುತ್ತಿದೆ. ಹೀಗಾಗಿ ಬಿಜೆಪಿಯವರು ಇದಕ್ಕೆ ಕ್ಷಮೆ ಕೋರಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಚೇತನ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT