ಕೆ, ರತ್ನ ಪ್ರಭಾ 
ರಾಜ್ಯ

ಸೇವಾ ಜೇಷ್ಠತೆ ಪಟ್ಟಿ ಇಂದು ಸಲ್ಲಿಸಿ: ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಆದೇಶ

ಸರ್ಕಾರದ ಎಲ್ಲಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ತಮ್ಮ ಸೇವಾ ಜೇಷ್ಠತೆ ಪಟ್ಟಿಯನ್ನು ಇಂದು ಮಧ್ಯಾಹ್ನ 3 ...

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ತಮ್ಮ ಸೇವಾ ಜೇಷ್ಠತೆ ಪಟ್ಟಿಯನ್ನು ಇಂದು  ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭ ಸೂಚಿಸಿದ್ದಾರೆ.
ಬಡ್ತಿ ಹಾಗೂ ಹಿಂಬಡ್ತಿ ಕುರಿತ ಎಲ್ಲಾ ಪಟ್ಟಿಗಳನ್ನು ಏಪ್ರಿಲ್ 27ರ ಮಧ್ಯಾಹ್ನ 3 ಗಂಟೆಯೊಳಗೆ ಯಾವುದೇ ಕಾರಣ ನೀಡದೇ ಸಲ್ಲಿಸಬೇಕೆಂದು ಸೂಚಿಸಿದ್ದಾರೆ. 
ಬಿ.ಕೆ.ಪವಿತ್ರ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ತಯಾರಿಸಿದ್ದ ಜ್ಯೇಷ್ಠತಾ ಪಟ್ಟಿಯನ್ನು ಇಲಾಖೆಯು ಇದೇ ಮಾರ್ಚ್‌ 7ರಂದು ಪ್ರಕಟಿಸಿತ್ತು. ಒಂದು ತಿಂಗಳೊಳಗೆ ಎಲ್ಲ ಇಲಾಖೆಗಳ ಜ್ಯೇಷ್ಠತಾ ಪಟ್ಟಿ ಪರಿಷ್ಕರಿಸಬೇಕು ಎಂದು ತಿಳಿಸಿತ್ತು.  ಜೊತೆಗೆ ಆಂಗ್ಲಭಾಷೆಯಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದ್ದರು. 
ಮೀಸಲಾತಿ ಆಧಾರದಲ್ಲಿ ಸರ್ಕಾರಿ ನೌಕರರಿಗೆ ಸೇವಾ ಹಿರಿತನ ವಿಸ್ತರಿಸುವ ಕಾಯ್ದೆಯನ್ನು ರೂಪಿಸಿರುವ ರಾಜ್ಯ ಸರ್ಕಾರವು ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT