ಚಿಕ್ಕಮಗಳೂರು: 14.28 ಲಕ್ಷ ಮೌಲ್ಯದ ಸೀರೆಗಳ ವಶ 
ರಾಜ್ಯ

ಚಿಕ್ಕಮಗಳೂರು: 14.28 ಲಕ್ಷ ಮೌಲ್ಯದ ಸೀರೆಗಳ ವಶ

ಪೋಲೀಸರು ಹಾಗೂ ಚುನಾವಣಾಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 14.28 ಲಕ್ಷ ರೂ. ಮೌಇಲ್ಯದ 90 ಬಂಡಲ್‌ ಸೀರೆಗಳನ್ನು ವಶಪಡಿಸಿಕೊಳ್ಳಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು: ಪೋಲೀಸರು ಹಾಗೂ ಚುನಾವಣಾಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 14.28 ಲಕ್ಷ ರೂ. ಮೌಇಲ್ಯದ 90 ಬಂಡಲ್‌ ಸೀರೆಗಳನ್ನು ವಶಪಡಿಸಿಕೊಳ್ಳಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಸೂರತ್ ನಿಂದ ವಿಆರ್‌ಎಲ್ ಲಾಗಿಸ್ಟಿಕ್ಸ್‌ನಲ್ಲಿಚಿಕ್ಕಮಗಳೂರಿನ ವರ್ಧಮಾನ್ ಸಿಲ್ಕ್‌ ಕೇಂದ್ರಕ್ಕೆ ತರಲಾಗುತ್ತಿದ್ದ  50 ಸಾವಿರಕ್ಕೂ ಅಧಿಕ ಸಂಖ್ಯೆಯ ಸೀರೆಗಳನ್ನು ಪೋಲೀಸರು ವಶಕ್ಕೆ ಪಡೆಇದ್ದಾರೆ.
ಮತದಾರರಿಗೆ ಹಂಚುವ ಸಲುವಾಗಿ ರಾಜಕೀಯ ಪಕ್ಷದ ಮುಖಂಡರು ಸೂರತ್ ನಿಂದ ಸೀರೆಗಳನ್ನು ತರಿಸಿಕೊಳ್ಳುತ್ತಿದ್ದರೆಂದು ಆರೋಪ ಕೇಳಿಬಂದಿದ್ದು ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ನಿರತರಾಗಿದ್ದಾರೆ.
ಇದೇ ವೇಳೆ ಇವೆಲ್ಲಾ ಬಿಜೆಪಿ ಪಕ್ಷಕ್ಕೆ ಸೇರಿದ ಸೀರೆಗಳೆಂದು ಆರೋಪಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT