ಮಹೇಶ್ ಚಂದ್ರ 
ರಾಜ್ಯ

ಮಂಡ್ಯ: ಅಪಹೃತಗೊಂಡಿದ್ದ ತಹಶೀಲ್ದಾರ್ ಪೊಲೀಸ್ ಠಾಣೆಗೆ ಹಾಜರು

ನಿಗೂಢವಾಗಿ ಸುಮಾರು 15 ಗಂಟೆ ನಾಪತ್ತೆಯಾಗಿದ್ದ .ಕೆ.ಆರ್ ಪೇಟೆ ತಹಶೀಲ್ದಾರ್ ಮಹೇಶ್ ಚಂದ್ರ ಪತ್ತೆಯಾಗಿದ್ದಾರೆ. ...

ಮಂಡ್ಯ:  ನಿಗೂಢವಾಗಿ ಸುಮಾರು 15 ಗಂಟೆ  ನಾಪತ್ತೆಯಾಗಿದ್ದ .ಕೆ.ಆರ್ ಪೇಟೆ ತಹಶೀಲ್ದಾರ್  ಮಹೇಶ್ ಚಂದ್ರ ಪತ್ತೆಯಾಗಿದ್ದಾರೆ. 
ಪೊಲೀಸ್ ಠಾಣೆಗೆ ಬಂದ ಮಹೇಶ್ ಚಂದ್ರ , ತಾವು ಕಿಡ್ನಾಪ್ ಆಗಿದ್ದುದ್ದಾಗಿ ತಿಳಿಸಿದ್ದಾರೆ, ಕೆ.ಆರ್ ನಗರ ತಾಲೂಕಿನ ಚಿಕ್ಕ ವಡ್ಡರಗುಡಿ ಬಳಿಯಿಂದ ತಮ್ಮನ್ನು ಅಪಹರಿಸಲಾಗಿತ್ತು ಎಂದು ಹೇಳಿದ್ದಾರೆ.
ಸಂಜೆ 5.30 ಕ್ಕೆ ಠಾಣೆಹೆ ಬಂದ ಮಹೇಶ್ ಚಂದ್ರ ಅಪಹರಣಕ್ಕೊಳಗಾದ ಮಾಹಿತಿ ನೀಡಿದ್ದಾರೆ. ಗುರುವಾರ ಬೈಕ್ ನಲ್ಲಿ ಬಂದ ಮುಸುಕುದಾರಿಗಳು  ಕಾರಿನಲ್ಲಿ ಅಪಹರಿಸಿದರು. ನಂತರ ನನಗೂ ಮುಸುಕು ಹಾಕಿ ಕರೆದೊಯ್ದರು. ಶುಕ್ರವಾರ ಮದ್ಯಾಹ್ನವರೆಗೂ ರಹಸ್ಯ ಸ್ಥಳದಲ್ಲಿ ಇರಿಸಲಾಗಿತ್ತು.  ನಂತರ ಕೆ.ಆರ್ ಪೇಟೆ ತಾಲೂಕಿನ ತೆಂಡೆಕೆರೆ ಬಳಿ ಬಿಟ್ಟು ಪರಾರಿಯಾದರು ಎಂದು ಹೇಳಿದ್ದಾರೆ. ಅವರು ಹಿಂದಿ ಮತ್ತು ಕನ್ನಡ ಮತ್ತು ಹಿಂದಿಯಲ್ಲಿ ಮಾತನಾಡುತ್ತಿದ್ದರು ಎಂದು ಎಸ್ಪಿ ರಾಧಿಕಾ ಅವರ ಬಳಿ ಹೇಳಿಕೊಂಡಿದ್ದಾರೆ., 
ವಾರದ ಹಿಂದೆಷ್ಟೇ ಕೆ,ಆರ್ ನಗರದಿಂದ ಕೆ,ಆರ್ ಪೇಟೆಗೆ ವರ್ಗಾವಣೆಯಾಗಿದ್ದರು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT