ಹೆಚ್. ಎಂ. ರೇವಣ್ಣ, ವಿ.ಎಸ್ . ಉಗ್ರಪ್ಪ 
ರಾಜ್ಯ

ಕೇರಳ ಪ್ರವಾಹ :ವಿಧಾನಪರಿಷತ್ ಸದಸ್ಯರಿಂದ ಒಂದು ತಿಂಗಳ ಸಂಬಳ ಪರಿಹಾರ

ಕೇರಳದಲ್ಲಿ ಭಾರಿ ಪ್ರವಾಹದಿಂದ ಮನೆ, ಮಠ ಕಳೆದುಕೊಂಡು ನಿರಾಶ್ರಿತರಾದವರಿಗೆ ವಿಧಾನಪರಿಷತ್ ಸದಸ್ಯರಾದ ಹೆಚ್. ಎಂ. ರೇವಣ್ಣ ಹಾಗೂ ವಿ.ಎಸ್. ಉಗ್ರಪ್ಪ ಒಂದು ತಿಂಗಳ ಸಂಬಳದ ಪರಿಹಾರ ನೀಡಿದ್ದಾರೆ.

 ಬೆಂಗಳೂರು: ಕೇರಳದಲ್ಲಿ ಭಾರಿ ಪ್ರವಾಹದಿಂದ ಮನೆ, ಮಠ ಕಳೆದುಕೊಂಡು ನಿರಾಶ್ರಿತರಾದವರಿಗೆ ವಿಧಾನಪರಿಷತ್ ಸದಸ್ಯರಾದ ಹೆಚ್. ಎಂ. ರೇವಣ್ಣ ಹಾಗೂ ವಿ.ಎಸ್. ಉಗ್ರಪ್ಪ ಒಂದು ತಿಂಗಳ ಸಂಬಳದ ಪರಿಹಾರ ನೀಡಿದ್ದಾರೆ.

ನೆರೆಯ ಕೇರಳದಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಅಪಾರ ಪ್ರಮಾಣದ ಜೀವ, ಆಸ್ತಿ ಪಾಸ್ತಿ ನಷ್ಟ ಉಂಟಾಗಿದ್ದು, ರಾಜ್ಯದ ಜನರು ನೆರವಿನ ಹಸ್ತ ಚಾಚುವಂತೆ ಹೆಚ್ ಎಂ ರೇವಣ್ಣ ಹಾಗೂ ಉಗ್ರಪ್ಪ ಮನವಿ ಮಾಡಿಕೊಂಡಿದ್ದಾರೆ.

 ಕೇರಳದಲ್ಲಿನ ಪ್ರವಾಹದಿಂದ ಸಂತ್ರಸ್ತರಾದವರಿಗೆ ಕರ್ನಾಟಕ ಸರ್ಕಾರ 10 ಕೋಟಿ ರೂಪಾಯಿ ಪರಿಹಾರವನ್ನು ಈಗಾಗಲೇ ನೀಡಿದ್ದು,  ಕೇಂದ್ರಸರ್ಕಾರ ಸೂಕ್ತ ಆರ್ಥಿಕ ನೆರವು ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘಕಾಲ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT