ಶಿವಶಂಕರ ರೆಡ್ಡಿ 
ರಾಜ್ಯ

ದಾವಣಗೆರೆ: ಸಚಿವ ಶಿವಶಂಕರ ರೆಡ್ಡಿ ಮೆಚ್ಚಿಸಲು ಕೆರೆ ತುಂಬಿಸಿದ ಅಧಿಕಾರಿಗಳು!

ಸಚಿವರಿಂದ ಶಹಬ್ಬಾಸ್ ಗಿರಿ ಪಡೆಯುವ ಸಲುವಾಗಿ ಅಧಿಕಾರಿಗಳು ಈಚಘಟ್ಟದ ಕೆರೆಯನ್ನು ಬೋರ್ ವೆಲ್ ನಿಂದ ತುಂಬಿಸಿದರು,...

ದಾವಣಗೆರೆ:  ಕೃಷಿ ಸಚಿವ ಶಿವಶಂಕರ ರೆಡ್ಡಿ  ಸೋಮವಾರ ಜಿಲ್ಲೆಗೆ ಭೇಟಿ ನೀಡಿದ್ದರು, ಮಧ್ಯಾಹ್ನ 2.30ಕ್ಕೆ  ಸಚಿವರು ಜಿಲ್ಲಾ ಪಂಚಾಯಿತಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಬೇಕಿತ್ತು.
ಆದರೆ ಸಮಯಕ್ಕೆ ಸರಿಯಾಗಿ ಬಾರದ ಸಚಿವರು 4 ಗಂಟೆಗೆ ಬಂದರು, ಹೀಗಾಗಿ ದಿನಪೂರ್ತಿ ಕಾರ್ಯಕ್ರಮ ಸರಿಹೋಗಲಿಲ್ಲ, 
ಸಚಿವರಿಂದ ಶಹಬ್ಬಾಸ್ ಗಿರಿ ಪಡೆಯುವ ಸಲುವಾಗಿ ಅಧಿಕಾರಿಗಳು ಈಚಘಟ್ಟದ ಕೆರೆಯನ್ನು ಬೋರ್ ವೆಲ್ ನಿಂದ ತುಂಬಿಸಿದರು, ಆದರೆ  ಸಚಿವರು ತಡವಾಗಿ ಬಂದದ್ದು, ಅವರಿಗೆ ನಿರಾಸೆ ಉಂಟು ಮಾಡಿತ್ತು,
ಬೆಳಗ್ಗೆಯೇ  ಬಂದಿದ್ದ ಇಲಾಖೆ ಅಧಿಕಾರಿಗಳು ಕೆರೆಗೆ ಕೊಳವೆ ಬಾವಿ ಮೂಲಕ ನೀರು ತುಂಬಿಸಿದರು ಅಂತರ್ಜಲ ಸಂರಕ್ಷಣೆಗಾಗಿ ಕೃಷಿಹೊಂಡ ತೆರೆಯುವಂತೆ ಸರ್ಕಾರ ಹೇಳಿದ್ದರೂ ಆ ಕೆಲಸವನ್ನು ಯಾರೂ ಮಾಡಲಿಲ್ಲ, ಕೊನೆಗೆ ಸಚಿವ ರೆಡ್ಡಿ ಇದೇ ನೀರಿಗೆ ಪೂಜೆ ಸಲ್ಲಿಸಿ ತೆರಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT