ಶಿವಶಂಕರ ರೆಡ್ಡಿ 
ರಾಜ್ಯ

ದಾವಣಗೆರೆ: ಸಚಿವ ಶಿವಶಂಕರ ರೆಡ್ಡಿ ಮೆಚ್ಚಿಸಲು ಕೆರೆ ತುಂಬಿಸಿದ ಅಧಿಕಾರಿಗಳು!

ಸಚಿವರಿಂದ ಶಹಬ್ಬಾಸ್ ಗಿರಿ ಪಡೆಯುವ ಸಲುವಾಗಿ ಅಧಿಕಾರಿಗಳು ಈಚಘಟ್ಟದ ಕೆರೆಯನ್ನು ಬೋರ್ ವೆಲ್ ನಿಂದ ತುಂಬಿಸಿದರು,...

ದಾವಣಗೆರೆ:  ಕೃಷಿ ಸಚಿವ ಶಿವಶಂಕರ ರೆಡ್ಡಿ  ಸೋಮವಾರ ಜಿಲ್ಲೆಗೆ ಭೇಟಿ ನೀಡಿದ್ದರು, ಮಧ್ಯಾಹ್ನ 2.30ಕ್ಕೆ  ಸಚಿವರು ಜಿಲ್ಲಾ ಪಂಚಾಯಿತಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಬೇಕಿತ್ತು.
ಆದರೆ ಸಮಯಕ್ಕೆ ಸರಿಯಾಗಿ ಬಾರದ ಸಚಿವರು 4 ಗಂಟೆಗೆ ಬಂದರು, ಹೀಗಾಗಿ ದಿನಪೂರ್ತಿ ಕಾರ್ಯಕ್ರಮ ಸರಿಹೋಗಲಿಲ್ಲ, 
ಸಚಿವರಿಂದ ಶಹಬ್ಬಾಸ್ ಗಿರಿ ಪಡೆಯುವ ಸಲುವಾಗಿ ಅಧಿಕಾರಿಗಳು ಈಚಘಟ್ಟದ ಕೆರೆಯನ್ನು ಬೋರ್ ವೆಲ್ ನಿಂದ ತುಂಬಿಸಿದರು, ಆದರೆ  ಸಚಿವರು ತಡವಾಗಿ ಬಂದದ್ದು, ಅವರಿಗೆ ನಿರಾಸೆ ಉಂಟು ಮಾಡಿತ್ತು,
ಬೆಳಗ್ಗೆಯೇ  ಬಂದಿದ್ದ ಇಲಾಖೆ ಅಧಿಕಾರಿಗಳು ಕೆರೆಗೆ ಕೊಳವೆ ಬಾವಿ ಮೂಲಕ ನೀರು ತುಂಬಿಸಿದರು ಅಂತರ್ಜಲ ಸಂರಕ್ಷಣೆಗಾಗಿ ಕೃಷಿಹೊಂಡ ತೆರೆಯುವಂತೆ ಸರ್ಕಾರ ಹೇಳಿದ್ದರೂ ಆ ಕೆಲಸವನ್ನು ಯಾರೂ ಮಾಡಲಿಲ್ಲ, ಕೊನೆಗೆ ಸಚಿವ ರೆಡ್ಡಿ ಇದೇ ನೀರಿಗೆ ಪೂಜೆ ಸಲ್ಲಿಸಿ ತೆರಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT