ಸಂಗ್ರಹ ಚಿತ್ರ 
ರಾಜ್ಯ

ವಾಜಪೇಯಿ ನಿಧನ ಹಿನ್ನೆಲೆ: ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಬೇಕಿದ್ದ ಸ್ಥಳೀಯ ಸಂಥೆಯ ಚುನಾವಣೆ ಮುಂದೂಡಿಕೆಯಾಗಿದೆ.

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಬೇಕಿದ್ದ ಸ್ಥಳೀಯ ಸಂಥೆಯ ಚುನಾವಣೆ ಮುಂದೂಡಿಕೆಯಾಗಿದೆ.
ಪರಿಷ್ಕೃತ ವೇಳಾಪಟ್ಟಿಯಂತೆ ಆ. 31ಕ್ಕೆ ಮತದಾನ ನಡೆದು ಸೆ. 3ಕ್ಕೆ ಫಲಿತಾಂಶ ಹೊರಬೀಳಲಿದೆ.
ಕರ್ನಾಟಕದ 115 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದ್ದು ಚುನಾವಣೆ ಆಯೋಗ ಪ್ರಕಟಿಸಿದ ಪರಿಷ್ಕೃತ ವೇಳಾಪಟ್ಟಿ ಹೀಗಿದೆ-
ನಾಮಪತ್ರ ಸಲ್ಲಿಕೆಗೆ ಕಡೆ ದಿನ - 18-8-2018(ಶನಿವಾರ)
ನಾಮಪತ್ರ ಪರಿಶೀಲನೆ 20-8-2018(ಸೋಮವಾರ)
ನಾಮಪತ್ರ ಹಿಂಪಡೆಯಲು ಕಡೆ ದಿನ 23-8-2018(ಗುರುವಾರ)
ಮತದಾನ 31-8-2018(ಶುಕ್ರವಾರ)
ಮರುಮತದಾನವಿದ್ದಲ್ಲಿ ನಡೆಯಬೇಕಾದ ದಿನ 2-9-2018(ಭಾನುವಾರ೦
ಮತ ಎಣಿಕೆ 3-9-2018(ಸೋಮವಾರ)
ಆದರೆ ಶಿವಮೊಗ್ಗ, ಮೈಸೂರು ಹಾಗೂ ತುಮಕೂರು ಮಹಾನಗರ ಪಾಲಿಕೆಗೆ ಈ ಮುನ್ನ ನಿಗದಿಯಾದಂತೆ 29ನೇ ಆಗಸ್ಟ್ ಗೆ ಮತದಾನ ನಡೆಯಲಿದೆ, ಇದರಲ್ಲಿ ಯಾವ ಬದಲಾವಣೆ ಇಲ್ಲ ಎಂದು ಆಯೋಗದ ಪ್ರಕಟಣೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT