ಚಂದ್ರಕಾಂತ ಬೆಲ್ಲದ್ ಮತ್ತು ಅಟಲ್ ಬಿಹಾರಿ ವಾಜಪೇಯಿ 
ರಾಜ್ಯ

ಅವರ ಸರಳತೆ ಮತ್ತು ಸಮರ್ಪಣ ಭಾವ ನನ್ನಲ್ಲಿ ಸ್ಪೂರ್ತಿ ತಂದಿತ್ತು: ಚಂದ್ರಕಾಂತ್ ಬೆಲ್ಲದ್

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಅವರು ತತ್ವಾದರ್ಶವುಳ್ಳ ವ್ಯಕ್ತಿಯಾಗಿದ್ದರು, ದೇಶದ ಬಗೆಗಿನ ಅವರ ನಿಷ್ಠೆ, ಜನರ ಬಗ್ಗೆ ಅವರಿಗಿದ್ದ ಕಾಳಜಿ ಸದಾ ...

ಧಾರವಾಡ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಅವರು ತತ್ವಾದರ್ಶವುಳ್ಳ ವ್ಯಕ್ತಿಯಾಗಿದ್ದರು,  ದೇಶದ ಬಗೆಗಿನ ಅವರ ನಿಷ್ಠೆ, ಜನರ ಬಗ್ಗೆ ಅವರಿಗಿದ್ದ ಕಾಳಜಿ ಸದಾ ಸ್ನರಿಸುವಂತದ್ದು ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ನಾಯಕ ಚಂದ್ರಕಾಂತ್ ಬೆಲ್ಲದ್ ಹೇಳಿದ್ದಾರೆ.
ವಾಜಪೇಯಿ ಅವರ ಜೊತೆ ಕಳದ ಸಮಯವನ್ನು ಮೆಲುಕು ಹಾಕಿರುವ ಬೆಲ್ಲದ್ ಮೊದಲ ಬಾರಿಗೆ 1991 ರಲ್ಲಿ  ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ  ವಾಜಪೇಯಿ ಅವರನ್ನು ಭೇಟಿ ಮಾಡಿದ್ದೆ, ಆಗ ಸಂಸತ್ ಚುನಾವಣೆ ಸಮಯ, ಅವರ ಸರಳತೆ ಮತ್ತು ದೇಶದ ಬಗ್ಗೆಗಿದ್ದ ಸಮರ್ಪಣಾ ಭಾವ ನನ್ನಲ್ಲಿ ಮತ್ತಷ್ಟು ಸ್ಫೂರ್ತಿ ತುಂಬಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT