ಹಿತ್ತಲಶಿರೂರು ಗ್ರಾಮದಲ್ಲಿ ಮಳೆಗೆ ಕುಸಿದು ಬಿದ್ದ ಮನೆ 
ರಾಜ್ಯ

ಕಲಬುರಗಿ: ಮನೆ ಗೋಡೆ ಕುಸಿದು ಬಿದ್ದು ಮೂವರು ಸಾವು

ಜಿಲ್ಲೆಯ ಅಳಂದ ತಾಲ್ಲೂಕಿನ ಹಿತ್ತಲಶಿರೂರು ಗ್ರಾಮದಲ್ಲಿ ಅವ್ಯಾಹತ ಮಳೆಯಿಂದ ಮನೆಯೊಂದು ಕುಸಿದು ...

ಕಲಬುರಗಿ: ಜಿಲ್ಲೆಯ ಅಳಂದ ತಾಲ್ಲೂಕಿನ ಹಿತ್ತಲಶಿರೂರು ಗ್ರಾಮದಲ್ಲಿ ಅವ್ಯಾಹತ ಮಳೆಯಿಂದ ಮನೆಯೊಂದು ಕುಸಿದು ಬಿದ್ದು ಮಹಿಳೆ ಹಾಗೂ ಅವರ ಇಬ್ಬರು ಪುತ್ರಿಯರು ಸ್ಥಳದಲ್ಲಿಯೇ ಅಸುನೀಗಿದ್ದು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರನ್ನು ಲಕ್ಷ್ಮೀಬಾಯಿ ಒಡೆಯರ್(35 ವರ್ಷ) ಮತ್ತು ಅವರ ಇಬ್ಬರು ಮಕ್ಕಳಾದ ಅಂಬಿಕಾ (11 ವರ್ಷ), ಶಿವಮ್ಮ (9 ವರ್ಷ) ಎಂದು ಗುರುತಿಸಲಾಗಿದೆ. ಮನೆ ಮಾಲಿಕ ಪ್ರಭು ಒಡೆಯರ್ ಗಾಯಗೊಂಡಿದ್ದು ಕಲಬುರಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊನ್ನೆ ಬುಧವಾರ ರಾತ್ರಿಯಿಂದ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದಾಗಿ ಪ್ರಭು ಒಡೆಯರ್ ಅವರ ಮನೆಯ ಗೋಡೆ ಕುಸಿಯಿತು. ಈ ಸಂದರ್ಭದಲ್ಲಿ ಎಲ್ಲರೂ ನಿದ್ದೆ ಮಾಡುತ್ತಿದ್ದರು. ಆ ದಿನ ರಾತ್ರಿ ಗ್ರಾಮದಲ್ಲಿ 64.5 ಮಿಲಿ ಮೀಟರ್ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT