ಪಾವಗಡದ ಶನೀಶ್ವರ ದೇವಾಲಯಕ್ಕೆ ವಾಜಪೇಯಿ ಭೇಟಿ 
ರಾಜ್ಯ

1970ರಲ್ಲಿ ಪಾವಗಡದ ಈ ದೇವಾಲಯಕ್ಕೆ ವಾಜಪೇಯಿ ಭೇಟಿ ನೀಡಿದ್ದರು!

ಆರ್ ಎಸ್ ಎಸ್ ಜೊತೆಗಿನ ಸಂಪರ್ಕದಿಂದಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಪಾವಗಡದ ದೂರದ ಗ್ರಾಮಕ್ಕೂ ಕರೆದೊಯ್ದಿತ್ತು. ...

ತುಮಕೂರು: ಆರ್ ಎಸ್ ಎಸ್ ಜೊತೆಗಿನ ಸಂಪರ್ಕದಿಂದಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಪಾವಗಡದ ದೂರದ ಗ್ರಾಮಕ್ಕೂ ಕರೆದೊಯ್ದಿತ್ತು. 
ಚನ್ನಕೇಶವಪುರದಲ್ಲಿ ನಡೆದ ಆರ್ ಎಸ್ ಎಸ್ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಿಸಿದ್ದ ವಾಜಪೇಯಿ ತಮ್ಮ ಸಮಕಾಲೀನರಾದ ನಾಗೇಶ್ವರ ರಾವ್ ಮತ್ತು ರಾಮರಾವ್ ಅವರನ್ನು ಭೇಟಿಯಾಗಿದ್ದರು.
ನಾಗೇಶ್ವರ ರಾವ್ ಮತ್ತು ವಾಜಪೇಯಿ ಅವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಒಂದೇ ಜೈಲಿನಲ್ಲಿ ಇರಿಸಲಾಗಿತ್ತು. ಎಂದು ಮೂಲಗಳು ತಿಳಿಸಿವೆ.
ವಿದೇಶಾಂಗ ಸಚಿವರಾದ ನಂತರ ವಾಜಪೇಯಿ 1978 ಅಕ್ಟೋಬರ್ 28 ರಂದು ಪಾವಗಡದ ಶನೇಶ್ವರ   ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಹುಂಡಿಗೆ ಚಿಲ್ಲರೆ ಹಣ ಹಾಕಿದ್ದರಂತೆ.
ದಿವಂಗತ ನಾಗೇಶ್ವರ ರಾವ್  ಅನವರ ಪುತ್ರ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತ ಮುಕುಂದ ಚನ್ನಕೇಶವಪುರ  ನವೆದಹಲಿಗೆ ತೆರಳಿ ವಾಜಪೇಯಿ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT