ಬೆಂಗಳೂರು: ಭಯದಿಂದ ಮಡಿವಾಳ ಬಳಿ ಇರುವ ಪುನರ್ವಸತಿ ಕೇಂದ್ರದಿಂದ ತಪ್ಪಿಸಿಕೊಳ್ಳುತ್ತಿರುವ ಬಾಲಕರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿರ್ಲಕ್ಷ್ಯದ ಆರೋಪದ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಜಯಮಾಲಾ ಐವರು ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದಾರೆ.
ಇದರ ಬೆನ್ನಲ್ಲೇ 13 ಬಾಲಕರು ಬಾಲಾಫರಾಧಿ ಕೇಂದ್ರದಿಂದ ತಪ್ಪಿಸಿಕೊಂಡಿದ್ದು, ಅವರನ್ನು ಬೆನ್ನತಿ ಮತ್ತೆ ವಾಪಾಸ್ ಕರೆದುಕೊಂಡು ಬರಲಾಗಿದೆ.