ಜಯಮಾಲಾ 
ರಾಜ್ಯ

ಬಾಲಕರ ಪುನರ್ವಸತಿ ಕೇಂದ್ರಗಳಿಗೆ ಮನೆ ವಾತವಾರಣ ಕಲ್ಪಿಸಲು ಸರ್ಕಾರ ಕ್ರಮ-ಜಯಮಾಲಾ

ಬಾಲಕರ ಪುನರ್ವಸತಿ ಕೇಂದ್ರಗಳನ್ನು ಮನೆ ವಾತವಾರಣದಂತೆ ಸುಧಾರಿಸಲು ಅನೇಕ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ತಿಳಿಸಿದ್ದಾರೆ.

ಬೆಂಗಳೂರು: ಭಯದಿಂದ ಮಡಿವಾಳ ಬಳಿ ಇರುವ ಪುನರ್ವಸತಿ ಕೇಂದ್ರದಿಂದ  ತಪ್ಪಿಸಿಕೊಳ್ಳುತ್ತಿರುವ   ಬಾಲಕರ ಸಂಖ್ಯೆ ಹೆಚ್ಚಾಗುತ್ತಿರುವ  ಹಿನ್ನೆಲೆಯಲ್ಲಿ ನಿರ್ಲಕ್ಷ್ಯದ ಆರೋಪದ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಜಯಮಾಲಾ ಐವರು ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದಾರೆ.
ಇದರ ಬೆನ್ನಲ್ಲೇ  13 ಬಾಲಕರು ಬಾಲಾಫರಾಧಿ ಕೇಂದ್ರದಿಂದ ತಪ್ಪಿಸಿಕೊಂಡಿದ್ದು, ಅವರನ್ನು ಬೆನ್ನತಿ ಮತ್ತೆ ವಾಪಾಸ್ ಕರೆದುಕೊಂಡು ಬರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT