ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆ ವಿವರ 
ರಾಜ್ಯ

ಕೊಡಗು ಸಂತ್ರಸ್ತರಿಗೆ ಧನಸಹಾಯ: ಮುಖ್ಯಮಂತ್ರಿಗಳ ಪರಿಹಾರ ನಿಧಿ ಅಕೌಂಟ್ ವಿವರ ಇಲ್ಲಿದೆ

ಪ್ರವಾಹದಿಂದ ತೀವ್ರ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಜನತೆಗೆ ಸಹಾಯ ಮಾಡುವಂತೆ ...

ಬೆಂಗಳೂರು: ಪ್ರವಾಹದಿಂದ ತೀವ್ರ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಜನತೆಗೆ ಸಹಾಯ ಮಾಡುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೆ ಸಾರ್ವಜನಿಕರು ಕೊಡುಗೆ ನೀಡುವಂತೆ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿ ವಿಧಾನಸೌಧ ವಿಳಾಸಕ್ಕೆ ಚೆಕ್ ಅಥವಾ ಡಿಡಿ ರೂಪದಲ್ಲಿ ಮಾತ್ರವಲ್ಲದೆ ಆನ್ ಲೈನ್ ಮೂಲಕವೂ ಸಲ್ಲಿಸಬಹುದು ಎಂದು ಖಾತೆ ವಿವರಗಳನ್ನು ನೀಡಲಾಗಿದೆ.

ಕೇರಳ ಮತ್ತು ಕೊಡಗು ಪ್ರವಾಹದಲ್ಲಿ ತೀವ್ರ ಆಸ್ತಿಪಾಸ್ತಿ, ಜೀವ ಹಾನಿಯಾಗಿದ್ದು ಇದೀಗ ಅಪಾರ ಪ್ರಮಾಣದಲ್ಲಿ ನೆರವಿನ ಮಹಾಪೂರವೇ ಹಲವು ಕಡೆಗಳಿಂದ ಹರಿದು ಬರುತ್ತಿವೆ. ಇನ್ನು ಹಣ, ವಸ್ತುಗಳ ರೂಪದಲ್ಲಿ ಸಾರ್ವಜನಿಕರು ನೆರವು ನೀಡಿ ಎಂದು ವಾಟ್ಸಾಪ್, ಟ್ವಿಟ್ಟರ್, ಫೇಸ್ ಬುಕ್ ಗಳಲ್ಲಿ ಹಲವರ ಹೆಸರುಗಳು, ಬ್ಯಾಂಕು ಖಾತೆಗಳು, ಮೊಬೈಲ್ ಸಂಖ್ಯೆಗಳು ಕಳೆದ ಒಂದು ವಾರದಿಂದ ಹರಿದಾಡುತ್ತಿವೆ.

ಈ ಬಗ್ಗೆ ಜನರಲ್ಲಿ ಸಂದೇಹ, ಗೊಂದಲ ಉಂಟಾಗುತ್ತಿದೆ. ತಾವು ಸಹಾಯ ಮಾಡುವುದಾದರೆ ಯಾರ ಹೆಸರಲ್ಲಿ ಮಾಡಬೇಕು, ಯಾರಿಗೆ ಕಳುಹಿಸಬೇಕು, ಯಾವುದು ಪ್ರಾಮಾಣಿಕ ಅಕೌಂಟ್, ಇಲ್ಲಿಗೆ ಕಳುಹಿಸಿದರೆ ಪ್ರವಾಹ ಸಂತ್ರಸ್ತರಿಗೆ ತಲುಪತ್ತದೆಯೇ ಇಲ್ಲವೇ ಎಂಬ ಪ್ರಶ್ನೆ ಕೇಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ